Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುಗಿಯದ ಟೋಲ್ ಅವ್ಯವಸ್ಥೆ ವಿರುದ್ಧ ಸಾಸ್ತಾನದಲ್ಲಿ ಪ್ರತಿಭಟನೆ..!

Dhrishya News by Dhrishya News
10/11/2024
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಉಡುಪಿ : ನವೆಂಬರ್ 10: ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ, ಉರಿಯದ ದೀಪ, ಹೊಂಡ ಗುಂಡಿಗಳಿಂದ ವಾಹನ ಸವಾರರಿಗೆ ಪಾದಾಚಾರಿ ಸಮಸ್ಯೆ, ಸ್ಥಳೀಯ ಸಂಘ ಸಂಸ್ಥೆ ಸೇರಿದಂತೆ ಇತರ ವಾಹನಗಳಿಗೆ ವಿಧಿಸುತ್ತಿರುವ ಟೋಲ್ ಸುಂಕ. ಇವೆಲ್ಲವನ್ನೂ ವಿರೋಧಿಸಿ 09 ನವೆಂಬರ್ ಶನಿವಾರ ಸಾಸ್ತಾನ ಟೋಲ್ ಗೇಟ್ ಎದುರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು

ಟೋಲ್ ಪ್ರತಿಭಟನೆ ತೀವ್ರ ಸ್ವರೂಪ ತಾಳಿದಾಗ ಬ್ರಹಾವರ ಸರ್ಕಲ್ ದಿವಾಕರ್  ಅವರು ಮಧ್ಯಸ್ಥಿಕೆ ವಹಿಸಿ ಟೋಲ್ ಕಂಪನಿಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ತಿಳಿ ಗೊಳಿಸಿದರು.

ಟೋಲ್ ಕಂಪನಿಯ ಸಿಬ್ಬಂದಿಗಳ ಹೇಳಿಕೆಗೆ ಆಕ್ರೋಶಗೊಂಡ ಸಮಿತಿ ಹಾಗೂ ಪ್ರತಿಭಟನಾಕಾರರನ್ನು ಪೋಲಿಸ್ ಇಲಾಖೆ ಮಧ್ಯಸ್ಥಿಕೆಯೊಂದಿಗೆ ತಿಳಿಗೊಳಿಸಿತ್ತಾದ್ದರೂ ಟೋಲ್ ಮುಖ್ಯಸ್ಥರೊಂದಿಗೆ ಬ್ರಹ್ಮಾವರದ ಸರ್ಕಲ್ ದಿವಾಕರ್ ಮಾತುಕತೆ ನಡೆಸಿ ಸೋಮವಾರ ತಹಶಿಲ್ದಾರರ್ ಕಛೇರಿಯಲ್ಲಿ ಸಭೆ ಆಯೋಜಿಸಲು ತಿರ್ಮಾಸಿ ಹೆದ್ದಾರಿ ಸಮಿತಿಗೆ ತಿಳಿಸಿದರು.

ಈ ಹಿಂದೆ ಕೂಡ ಇದೇ ರೀತಿಯಲ್ಲಿ ಸ್ಥಳೀಯರು ಟೋಲ್ ಸಮಸ್ಯೆ ಕುರಿತಾಗಿ ಪ್ರತಿಭಟನೆ ಮಾಡಿದ್ರು ನಂತರ ತಹಸೀಲ್ದಾರ್ ಕಚೇರಿ ಯಲ್ಲಿ ಸಭೆ ನಡೆಸಲಾಗಿತ್ತು ಆದ್ರೆ ಇದೀಗ ಅದೇ ರೀತಿಯಲ್ಲಿ ಸನ್ನಿವೇಶ ನಿರ್ಮಾಣ ಗೊಂಡಿದ್ದು, ಸ್ಥಳೀಯರ ಸಮಸ್ಯೆ, ಬೇಡಿಕೆಗಳು ಈಡೇರುತ್ತಾ ಅಂತ ಕಾದು ನೋಡ ಬೇಕಾಗಿದೆ.

Previous Post

ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!!

Next Post

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ ; ಮೇಘಾಲಯದ ರಾಜ್ಯಪಾಲ ಶ್ರೀವಿಜಯಶಂಕರ್ ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ ; ಮೇಘಾಲಯದ ರಾಜ್ಯಪಾಲ ಶ್ರೀವಿಜಯಶಂಕರ್ ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026