Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ..!!

Dhrishya News by Dhrishya News
16/11/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಮಂಗಳೂರು :ನವೆಂಬರ್ 16:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಶುಕ್ರವಾರ ವಿವಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು .

ಉಡುಪಿ, ದಕ್ಷಿಣ ಕನ್ನಡ ಸಹಿತ ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಸಹಸ್ರಾರು ವಿದ್ಯಾರ್ಥಿಗಳು ಮಂಗಳಗಂಗೋತ್ರಿ ಕ್ಯಾಂಪಸ್‌ಗೆ ವಿಶೇಷ ಬಸ್‌ಗಳಲ್ಲಿ ಆಗಮಿಸಿ ಆಡಳಿತ ಸೌಧದ ವರೆಗೆ ಮೆರವಣಿಗೆಯಲ್ಲಿ ತೆರಳಿದರು. ಪೊಲೀಸರು ಆಡಳಿತ ಸೌಧದ ಪಾರ್ಕಿಂಗ್‌ ಪ್ರದೇಶದಲ್ಲೇ ಬ್ಯಾರಿಕೇಡ್‌ ಹಾಕಿ ವಿದ್ಯಾರ್ಥಿಗಳನ್ನು ತಡೆದಿದ್ದು, ಏಕಾಏಕಿ ವಿದ್ಯಾರ್ಥಿಗಳ ಒಂದು ತಂಡ ಬ್ಯಾರಿಕೇಡ್‌ ತಪ್ಪಿಸಿ ನೇರವಾಗಿ ಆಡಳಿತ ಸೌಧದ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ.

ಪ್ರತಿಭಟನಾ ಸಂದರ್ಭದಲ್ಲಿ ನಡೆದ ನೂಕಾಟ ತಳ್ಳಾಟದಲ್ಲಿ ಆಡಳಿತ ಸೌಧ ಕಚೇರಿಯ ಪ್ರವೇಶ ದ್ವಾರದ ಗಾಜು ಪುಡಿಯಾಗಿ ಮಹಿಳಾ ಪೊಲೀಸ್‌ ಹಾಗೂ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಮಸ್ಯೆ ತತ್‌ಕ್ಷಣ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಗಣೇಶ್‌ ಪೂಜಾರಿ, ಮಂಗಳೂರು ಸಂಘಟನಾ ಕಾರ್ಯ ದರ್ಶಿ ಚಂದ್ರಶೇಖರ್‌ ಮರಾಠೆ, ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ, ಮಂಗಳೂರು ಮಹಾನಗರ ಕಾರ್ಯದರ್ಶಿ ಮೋನಿಷ್‌, ಉಡುಪಿ ನಗರ ಕಾರ್ಯದರ್ಶಿ ಶ್ರೀವತ್ಸ, ಮುಖಂಡರಾದ ಶ್ರೀಲಕ್ಷಿಮಂದಾರ, ಭರತ್‌, ಹರ್ಷ, ಪ್ರತೀಕ್‌ ಮುಂತಾದವರಿದ್ದರು.

ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಕ್ಕೆ ಕುಲಪತಿ ಪ್ರೊ| ಪಿ.ಎಲ್‌. ಧರ್ಮ ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮತ್ತು ಕುಲಪತಿ ನಡುವೆ ಚರ್ಚೆ, ಘೋಷಣೆಗಳು ನಡೆದು ಅಂತಿಮವಾಗಿ ಸರಕಾರಕ್ಕೆ ವರದಿ ಸಲ್ಲಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಮಧ್ಯಾಹ್ನದ ವೇಳೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Previous Post

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

Next Post

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved