Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿ ನಾಪತ್ತೆ..!!

Dhrishya News by Dhrishya News
19/11/2024
in ಸುದ್ದಿಗಳು
0
0
SHARES
90
VIEWS
Share on FacebookShare on Twitter

ಉಡುಪಿ: ನವೆಂಬರ್ 19: ಉಡುಪಿಯ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ 

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Previous Post

ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ : ನಕ್ಸಲ್ ನಾಯಕ ವಿಕ್ರಂ ಗೌಡ ಮೃತ್ಯು..!!

Next Post

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅವಘಡ : ಸೇಲ್ಸ್​ ಗರ್ಲ್​ ಸಜೀವದಹನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅವಘಡ : ಸೇಲ್ಸ್​ ಗರ್ಲ್​ ಸಜೀವದಹನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved