Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನ..!!

Dhrishya News by Dhrishya News
21/11/2024
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಕಾರ್ಕಳ : ನವೆಂಬರ್ 21: ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ 30ನೇ ನವೆಂಬರ್ 2024 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ.

ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.
ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ.

ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ, ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕರದ ಆಶ್ಲೋನ್ ಹಾಗೂ ಪ್ರತಿನಿಧಿಯಾದ ಶ್ರೀ ಸಂದೀಪ್ ಇವರೆಲ್ಲರೂ ಉಪಸ್ಥಿತರಿದ್ದರು.
2024ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

ಶ್ರೀ ನಾರಾಯಣ ನಾಯಕ್ – 9964684643
ಸೈಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಕಾರ್ಕಳ ಮತ್ತು ಅದರ ಎಲ್ಲಾ ಶಾಖೆಗಳು – 8884414389
ಜನಹಿತ ಸೌಹಾರ್ದ ಸಹಕಾರಿ ಸಂಘ, ಕಾರ್ಕಳ – 988041149
ಶ್ರೀ ಹರೀಶ್ ಬಿ ಆಚಾರ್ಯ – 9945857561
ಶ್ರೀ ಪ್ರಜ್ವಲ್ ಕುಲಾಲ್ – 8970801349

Previous Post

ಉಡುಪಿ :ಹೋಂ ನರ್ಸ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯಿಂದ ಚಿನ್ನಾಭರಣ ಕಳವು ಪ್ರಕರಣ :ಆರೋಪಿ ಸೆರೆ..!!

Next Post

ನವೆಂಬರ್ 24 ರಂದು ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನವೆಂಬರ್ 24 ರಂದು ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved