Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನವೆಂಬರ್ 24 ರಂದು ಉದ್ಯಾವರದಲ್ಲಿ ಎಚ್ ಪಿ ಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Dhrishya News by Dhrishya News
21/11/2024
in ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ವಾರ್ಷಿಕ ವಿವಿಧ ಸೇವಾ ಮತ್ತು ಸಾಮಾಜಿಕ ಚಟುವಟಿಕೆಗಳ ಸಹಾಯಾರ್ಥವಾಗಿ ಎಚ್ ಪಿ ಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆ ನವಂಬರ್ 24ರಂದು ಉದ್ಯಾವರ ಚರ್ಚ್ ವಠಾರದಲ್ಲಿ ನಡೆಯಲಿದೆ.

 25 ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸ್ಪರ್ಧೆಯು ಮೂರು ಸುತ್ತುಗಳಲ್ಲಿ ನಡೆಯಲಿದ್ದು, ಕ್ಷಣ ಕ್ಷಣಕ್ಕೂ ಕುತೂಹಲದೊಂದಿಗೆ ಸಂಗೀತ ಸುಧೆ, ಹಾಸ್ಯ ಲಹರಿ, ಸಾಂಸ್ಕೃತಿಕ ವೈಭವದೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಮಹಮದ್ ಹನೀಫ್ ಎಮ್’ಜೆಎಫ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲಯನ್ಸ್ ಮತ್ತು ಸಾಮಾಜಿಕ ನಾಯಕರುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಜೆಸಿಐನ ರಾಷ್ಟ್ರೀಯ ತರಬೇತುದರಾಗಿರುವ ಜೆಸಿ ರಾಜೇಂದ್ರ ಭಟ್ ಕಾರ್ಯಕ್ರಮದ ನಿರೂಪಣೆ ನಡೆಸಲಿದ್ದು, ವಿಶೇಷ ಆಕರ್ಷಣೆಯಾಗಿ ತುಳುರಂಗಭೂಮಿಯ ಪ್ರಭುದ್ಧ ಹಾಸ್ಯ ಮತ್ತು ಚಲನಚಿತ್ರ ನಟರಾದ ಅರವಿಂದ ಬೋಳಾರ್, ದಾಯ್ಜಿ ವರ್ಲ್ಡ್ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಗಿನ್ನೆಸ್ ದಾಖಲೆ ಖ್ಯಾತಿಯ ಯೋಗರತ್ನ ತನುಶ್ರೀ ಪಿತ್ರೋಡಿ, ಖ್ಯಾತ ಜೀವ ರಕ್ಷಕ ಈಶ್ವರ ಮಲ್ಪೆ ಮತ್ತು ಮಿಡಲ್ ಕ್ಲಾಸ್ ಫ್ಯಾಮಿಲಿ ಚಲನಚಿತ್ರ ತಂಡ ಹಾಜರಿರಲಿದ್ದಾರೆ.

 

ಪ್ರತಿಷ್ಠಿತ ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯು ಉಚಿತ ಪ್ರವೇಶವಾಗಿದ್ದು, ಪ್ರಥಮ ಬಹುಮಾನ ರೂ. 15,000 ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ದ್ವಿತೀಯ ಬಹುಮಾನ 10 ಸಾವಿರ ರೂ. ಮೌಲ್ಯದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ತೃತೀಯ ಬಹುಮಾನ ರೂ. 7500 ವೆಚ್ಚದ ಗಿಫ್ಟ್ ವೋಚರ್ ಮತ್ತು ಟ್ರೋಫಿ, ಫೈನಲ್ ಸ್ಪರ್ಧಿಗಳಿಗೆ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರತಿಷ್ಠಿತ ಕಂಪನಿಗಳ ಗಿಫ್ಟ್ ವೋಚರ್ ಲಭಿಸಲಿದೆ.

 ಲಯನ್ಸ್ ಕ್ಲಬ್ ಮತ್ತು ಸಾರ್ವಜನಿಕರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಹೆಸರು ನೋಂದಾಯಿಸಲು ಕಾರ್ಯಕ್ರಮದ ಸಂಚಾಲಕ ಲಯನ್ ಸ್ಟೀವನ್ ಕುಲಾಸೊ (9901701381) ಇವರನ್ನು ಸಂಪರ್ಕಿಸಬಹುದಾಗಿದೆ. ಮಾತ್ರವಲ್ಲದೆ ಕರಾವಳಿಯ ಮಾಂಸಾಹಾರಿ, ಸಸ್ಯಾಹಾರಿ, ಮೀನು ಮತ್ತು ತಂಪು ಪಾನೀಯಗಳು ಲಭ್ಯವಿದ್ದು, ಪ್ರೇಕ್ಷಕರಿಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರಕಟನೆ ತಿಳಿಸಿದೆ.

Previous Post

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನ..!!

Next Post

ಮಣಿಪಾಲ :ವಾಗ್ಶದಲ್ಲಿ ಕ್ರಿಸ್ಮಸ್ ಕೇಕ್ ಗಾಗಿ ಹಣ್ಣಿನ ಮಿಶ್ರಣ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ವಾಗ್ಶದಲ್ಲಿ ಕ್ರಿಸ್ಮಸ್ ಕೇಕ್ ಗಾಗಿ ಹಣ್ಣಿನ ಮಿಶ್ರಣ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved