Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯಾಗಬೇಕು : ರಾಜ ಬಿ.ಎಸ್..!!

Dhrishya News by Dhrishya News
22/11/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಮಂಗಳೂರು: ನವೆಂಬರ್ 22:ವಾಣಿಜ್ಯ ವಿದ್ಯಾರ್ಥಿಗಳು ಪಠ್ಯ ಕಲಿಕೆಯೊಂದಿಗೆ ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕು. ಇದು ಮುಂದಿನ ಉದ್ಯೋಗದ ಸಂದರ್ಭದಲ್ಲಿ ಬಹಳ ಉಪಯೋಗವಾಗುತ್ತದೆ ಎಂದು ಮಂಗಳೂರು ಕರ್ನಾಟಕ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಶ್ರೀ ರಾಜ ಬಿ.ಎಸ್. ನುಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗವು ಆಯೋಜಿಸಿದ ವಾಣಿಜ್ಯ ಸಂಘ ಮತ್ತು ಪ್ರಥಮ ವರ್ಷದ ಎಂ.ಕಾಂ. ವಿದ್ಯಾರ್ಥಿಗಳ ಫ್ರೆಷೆರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಆದ್ಯತೆಯೊಂದಿಗೆ ವರ್ತಮಾನದ ಕುರಿತು ವಿದ್ಯಮಾನಗಳನ್ನು ಗಮನಿಸಬೇಕು ಹಾಗೂ ವಿದ್ಯಾರ್ಥಿಗಳು ಇವತ್ತು ತಾವೇ ಸಂಪನ್ಮೂಲ ವ್ಯಕ್ತಿಗಳಾಗಬೇಕು ಮತ್ತು ತಮ್ಮ ಅವಕಾಶಗಳನ್ನು ತಾವೇ ಸೃಷ್ಟಿಸಿಕೊಳ್ಳಬೇಕು. ಸಂವಹನ, ಜ್ಞಾನ ಮತ್ತು ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ. ರಾಜು ಮೊಗವೀರ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಪ್ರೀತಿ ಕೀರ್ತಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.

 

ಪ್ರಾಧ್ಯಾಪಕರಾದ ಪ್ರೊಫೆಸರ್. ವೈ. ಮುನಿರಾಜು, ಪ್ರೊಫೆಸರ್. ಈಶ್ವರ ಪಿ, ಪ್ರೊಫೆಸರ್. ವೇದವ ಪಿ. ಮತ್ತು ಪ್ರೊಫೆಸರ್. ಪರಮೇಶ್ವರ ಉಪನ್ಯಾಸಕರಾದ ಗುರುರಾಜ್ ಪಿ. ವೈಶಾಲಿ ಕೆ, ಡಾ. ದಿನಕರ ಕೆಂಜೂರು, ರಶ್ಮಿತಾ ಆರ್. ಕೋಟ್ಯಾನ್, ಸಿ. ಲಹರಿ ಮತ್ತು ರಮ್ಯ ರಾಮಚಂದ್ರ ನಾಯ್ಕ್ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳಾದ ಕಾವ್ಯ ಎಚ್.ಎಸ್. ಮತ್ತು ಮಹಮ್ಮದ್ ಆರೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ವಾಣಿಜ್ಯ ಸಂಘದ ನಾಯಕರಾದ ಕಾರ್ತಿಕ್ ಎಸ್. ಮುಂದಿನ ವರ್ಷದ ವಾಣಿಜ್ಯ ಸಂಘದ ಕಾರ್ಯ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ನಿರ್ಮಲ ಬಿ. ಸ್ವಾಗತಿಸಿದರೆ ಸುದೀಪ್ ಎಚ್.ಆರ್. ವಂದಿಸಿದರು. ಕೃತಿ ಮತ್ತು ತಂಡದವರು ಪ್ರಾರ್ಥಿಸಿದರು. ತೇಜಸ್ವಿನಿ ಕೆ. ಕಾರ್ಯಕ್ರಮ ನಿರೂಪಿಸಿದರು.

Previous Post

ಕುಂಭಾಶಿ: ಹಿಮ್ಮುಖ ಚಲಿಸುತ್ತಿದ್ದ ಕಾರಿಗೆ -ಲಾರಿ ದಿಕ್ಕಿಯಾಗಿ ಬೀಕರ ಅಪಘಾತ: ಗಾಯಾಳುಗಳು ಪ್ರಾಣಾಪಾಯದಿಂದ ಪಾರು..!!

Next Post

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮೇಳದ  ಸೇವಾ ಬಯಲಾಟದ ತಿರುಗಾಟ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮೇಳದ  ಸೇವಾ ಬಯಲಾಟದ ತಿರುಗಾಟ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026