Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿಕೊಳ್ಳಲು ಸಾಲದ ಚೆಕ್ ವಿತರಣೆ..!!

Dhrishya News by Dhrishya News
22/11/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ : ನವೆಂಬರ್ 22: ಜಿಲ್ಲಾ ನಗರ ಅಭಿವೃದ್ಧಿ ಇಲಾಖೆ, ಕಾರ್ಕಳ ಪುರಸಭೆ ಆಶ್ರಯದಲ್ಲಿ ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿಕೊಳ್ಳಲು ಗುರುವಾರ ಪುರಸಭಾ ಕಾರ್ಯಾಲಯದಲ್ಲಿ ಸಾಲದ ಚೆಕ್ ವಿತರಿಸಲಾಯಿತು. ಪುರಸಭೆ ಅಧ್ಯಕ್ಷ

ಯೋಗೇಶ್ ದೇವಾಡಿಗ ಮಾತನಾಡಿ ದೀನ್ ದಯಾಳ್ ಅಂತ್ಯೋದ್ಯಾಯ ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣ ಘಟಕ ಯೋಜನೆ ಅಡಿ ಸಂಬಂಧಪಟ್ಟ, ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಅನುದಾನವನ್ನು ಒದಗಿಸಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯಮ ಘಟಕಗಳನ್ನು ಆರಂಭಿಸಿ ಯಶ್ವಸಿ ಯಾಗಬೇಕು. ಆರ್ಥಿಕವಾಗಿ ಸಬಲರಾಗಿರಬೇಕು ಎಂದು ಕರೆ ನೀಡಿದರು.

   ಪುರಸಭೆ ಮುಖ್ಯ ಅಧಿಕಾರಿ ರೂಪ ಶೆಟ್ಟಿ ಈ ಯೋಜನೆ ಅಡಿಯಲ್ಲಿ ಮಹಿಳೆಯರು ಸ್ವಾವಲಂಬಿಯಾಗಲು ಸರಕಾರ13.60 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು ಹಪ್ಪಳ, ಸಂಡಿಗೆ, ಇನ್ನಿತರ ಕ್ಯಾಟರಿಂಗ್ ಉತ್ಪಾದನೆ ಘಟಕಗಳಿಗೆ ಉತ್ಪಾದಿಸಲಾಗುತ್ತದೆ.ಈ ಅನುದಾನವನ್ನು ಸಮರ್ಪಕವಾಗಿ ಸ್ವಾವಲಂಬಿ ಚಟುವಟಿಕೆ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.

34 ಮಂದಿ ಮಹಿಳಾ ಪಲಾನುಭವಿ ಗಳಿಗೆ ತಲಾ 40,000 ಸಾವಿರ ರೂಪಾಯಿ ಚೆಕ್ ವಿತರಿಸಲಾಯಿತು. ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು. ಸಮುದಾಯ ಸಮನ್ವಯ ಅಧಿಕಾರಿ ಈಶ್ವರ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಉದ್ಯಾವರ : ಹಿರಿಯ ಉದ್ಯಮಿ ರಘುನಾಥ್ ಎನ್ ಸಾಲಿಯನ್ ನಿಧನ..!!

Next Post

ಉಡುಪಿ : ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved