Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ :18 ದಿನಗಳ ಹರಿಕಥಾ ಸರಣಿ ಇಂದಿನಿಂದ ಪ್ರಾರಂಭ.!!

Dhrishya News by Dhrishya News
25/11/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ :ನವೆಂಬರ್ 25:ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ 48 ದಿನಗಳ ಕಾಲ ನಡೆಯುವ ಬೃಹತ್ ಗೀತೋತ್ಸವ ಕಾರ್ಯಕ್ರಮಗಳಲ್ಲಿ ಅನೇಕ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ಇಂದಿನಿಂದ ಶ್ರೀಹಂಡೆದಾಸಪ್ರತಿಷ್ಠಾನದ ಸಹಯೋಗದೊಂದಿಗೆ ಶ್ರೀಮತಿ ರುಕ್ಮಿಣಿ ಹಂಡೆ ಇವರ ಸಹಕಾರದೊಂದಿಗೆ ೧೮ ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮ ಇಂದಿನಿಂದ ಪಾರಂಭ ಗೊಂಡಿತು.

ಪೂಜ್ಯ.ಕಿರಿಯ ಶ್ರೀಪಾದರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪೂಜ್ಯ ಪರ್ಯಾಯ ಶ್ರೀಪಾದರು ನಶಿಸುತ್ತಿರುವ ಈ ಅಪೂರ್ವ ಕಲೆಯನ್ನು ಉಳಿಸುವಲ್ಲಿ ಶ್ರೀಮತಿ ಹಂಡೆಯವರ ಪ್ರಯತ್ನ ಅನುಕರಣೀಯವಾಗಿದೆ.

ಭಗವದ್ಗೀತೆಯ ಮೇಲಿನ ಹರಿಕಥೆಯ ಪ್ರಥಮ ಪ್ರಯೋಗ ನಮ್ಮ ವಿಶ್ವಗೀತಾಪರ್ಯಾಯದಲ್ಲಿ ನಡೆಯುತ್ತಿರುವುದು ತುಂಬಾ ಶ್ಲಾಘನೀಯವಾಗಿದೆ. ಈ ಮೂಲಕವೂ ಗೀತೆಯ ಪ್ರಚಾರ ನಡೆಯುವಂತಾಗಲಿ ಎಂದು ಹರಸಿದರು.

ಪ್ರತಿಷ್ಠಾನದ ಶ್ರೀ ರಾಮಚಂದ್ರ ಉಪಾಧ್ಯಾಯರು ಸ್ವಾಗತಿಸಿದರು.ಶ್ರೀ ಸಗ್ರಿ ವೇದವ್ಯಾಸ ಐತಾಳರು ಧನ್ಯವಾದವಿತ್ತರು.

ಶ್ರೀ ಮಧೂರು ಬಾಲಸುಬ್ರಹ್ಮಣ್ಯಂ, ಪ್ರಸನಾಚಾರ್ಯ, ರಮೇಶ್ ಭಟ್, ಉಪ್ಪೂರು ಭಾಗ್ಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಇಂದಿಂದಿನಿಂದ ಡಿಸೆಂಬರ್ ೧೨ ರವರೆಗೆ ಸಾಯಂ ೪ರಿಂದ೬ರವರೆಗೆ ಶ್ರೀ ಮಧ್ವಮಂಟಪದಲ್ಲಿ ನಡೆಯಲಿಡೆಯೆಂದು ಶ್ರೀ ಮಠದ ಪ್ರಕಟನೆ ತಿಳಿಸಿರುತ್ತದೆ.

 

Previous Post

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಕೇವಲ ಐದು ದಿನ ಬಾಕಿ : ನವೆಂಬರ್ 30 ಕೊನೆಯ ದಿನ…!!

Next Post

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ :18 ದಿನಗಳ ಭಗವದ್ಗೀತಾ ಪ್ರವಚನ ಸರಣಿ ಇಂದಿನಿಂದ ಪ್ರಾರಂಭ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ :18 ದಿನಗಳ ಭಗವದ್ಗೀತಾ ಪ್ರವಚನ ಸರಣಿ ಇಂದಿನಿಂದ ಪ್ರಾರಂಭ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved