Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವ್ಯಕ್ತಿ ನಾಪತ್ತೆ – ಸುಳಿವು ಸಿಕ್ಕಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಸೂಚನೆ..!!.

Dhrishya News by Dhrishya News
29/11/2024
in ಸುದ್ದಿಗಳು
0
ವ್ಯಕ್ತಿ ನಾಪತ್ತೆ – ಸುಳಿವು ಸಿಕ್ಕಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಸೂಚನೆ..!!.
0
SHARES
24
VIEWS
Share on FacebookShare on Twitter

ಪಡುಬಿದ್ರಿ :ನವೆಂಬರ್ 29:ಮನೆಯಿಂದ ಮೂಲ್ಕಿಗೆ ಹೋಗಿ ಬರುವುದಾಗಿ ಹೇಳಿ ನ. 25ರಂದು ಬೆಳಗ್ಗೆ ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ 

ಇನ್ನಾ ಗ್ರಾಮದ ಶಂಕರ ಜೆ. ಪೂಜಾರಿ (53) ಮನೆಗೆ ಬಾರದೆ ನಾಪತ್ತೆಯಾಗಿರುವ ವ್ಯಕ್ತಿ ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ನ. 27ರಂದು ಪ್ರಕರಣ ದಾಖಲಾಗಿರುತ್ತದೆ 

ಇವರು ಪಾರ್ಶ್ವವಾಯು ಪೀಡಿತರಾಗಿದ್ದು, ಬಲಗೈ ಸ್ವಾಧೀನವಿರದ ಅವರು ಮೂಲ್ಕಿಯತ್ತ ಹೋಗದೆ ಉಡುಪಿ ಬಸ್‌ ನಿಲ್ದಾಣದವರೆಗೆ ಹೋಗಿ ಬಳಿಕ ಕಾಣೆಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಬಳಿ ಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿರುವ ಅವರು 5.8 ಅಡಿ ಎತ್ತರ, ಕನ್ನಡ, ತುಳು ಮತ್ತು ಹಿಂದಿ ಮಾತಾಡಬಲ್ಲವರಾಗಿದ್ದಾರೆ. ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿರುವ ಅವರ ಕುರಿತು ಯಾರಿಗಾದರೂ ಮಾಹಿತಿ ಲಭಿಸಿದ್ದಲ್ಲಿ ಪಡುಬಿದ್ರಿ ಪೊಲೀಸ್‌ ಠಾಣೆ(0820 2555452)ಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ .

Previous Post

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ನವೆಂಬರ್ 30ರಂದು ಉದ್ಘಾಟನೆ : ಸಮಿತಿಯ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ..!!

Next Post

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ED ದಾಳಿ : ದಾಖಲೆ ಪರಿಶೀಲನೆ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನಿವಾಸದ ಮೇಲೆ ED ದಾಳಿ : ದಾಖಲೆ ಪರಿಶೀಲನೆ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

23/09/2025
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!

23/09/2025
ನವರಾತ್ರಿ ಆಚರಣೆ, ಒಂಭತ್ತು ದಿನಗಳ ವಿಶೇಷತೆ..!!

ನವರಾತ್ರಿ ಆಚರಣೆ, ಒಂಭತ್ತು ದಿನಗಳ ವಿಶೇಷತೆ..!!

23/09/2025
ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

22/09/2025

Recent News

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವ :ಪರ್ಯಾಯ  ಪುತ್ತಿಗೆ ಶ್ರೀ ಪಾದರಿಂದ ಚಾಲನೆ..!!

23/09/2025
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ..!!

23/09/2025
ನವರಾತ್ರಿ ಆಚರಣೆ, ಒಂಭತ್ತು ದಿನಗಳ ವಿಶೇಷತೆ..!!

ನವರಾತ್ರಿ ಆಚರಣೆ, ಒಂಭತ್ತು ದಿನಗಳ ವಿಶೇಷತೆ..!!

23/09/2025
ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

22/09/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved