Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ..!!

Dhrishya News by Dhrishya News
13/12/2024
in मौसम
0
0
SHARES
6
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 12:ಉಡುಪಿ ಜಿಲ್ಲಾ ಪಂಚಾಯತ್‌ಗೆ ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದಕ್ಕಾಗಿ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಜಿ.ಪಂ.ಸಿಇಒ ಪ್ರತೀಕ್ ಬಾಯಲ್ ಹಾಗೂ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಉಡುಪಿ ಆಯ್ಕೆಯಾಗಿತ್ತು. ಪ್ರಶಸ್ತಿಯು 2 ಕೋ.ರೂ. ನಗದು ಒಳಗೊಂಡಿದೆ.

Previous Post

ಮಣಿಪಾಲ್ ತಂತ್ರಜ್ಞಾನ ಸಂಸ್ಥೆ ಇಂಡಿಯಂಟಾ ಇ-ಮೋಬಿಲಿಟಿಯೊಂದಿಗೆ ಪಾಲುದಾರಿಕೆ..!!

Next Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ,.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ,.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026

Recent News

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved