Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ,.!!

Dhrishya News by Dhrishya News
13/12/2024
in मौसम
0
0
SHARES
10
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 13:ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ರವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ ಜೇಸಿ ಡಾಕ್ಟರ್ ಮಾಧವ್ ರಾವ್ ಮೂಡುಕೊಣಜಿ ಇವರು ಮಾತನಾಡುತ್ತಾ ಈ ಸಂಸ್ಥೆಯ ಸಾಧನೆಯ ಬಗ್ಗೆ ಹೆಮ್ಮೆ ಪಡುತ್ತೇನೆ. ಇಲ್ಲಿನ ಸಾಧನೆ ಕೇವಲ ಪ್ರಶಸ್ತಿ ಪುರಸ್ಕಾರಕ್ಕೆ ಸೀಮಿತವಾಗಿಲ್ಲ ಅಷ್ಟಮಿ ನಾರದೋತ್ಸವ ಬಲಿಂದ ಪೂಜೆಗಳ ಮೂಲಕ ಮಕ್ಕಳಿಗೆ ಸಂಸ್ಕೃತಿಯನ್ನು ತಿಳಿಸಿಕೊಡುವಂತಹ ಕಾರ್ಯ ತುಂಬಾ ಸಂತೋಷವನ್ನು ಕೊಟ್ಟಿದೆ. ಮಕ್ಕಳಿಗೆ ಸಂಸ್ಕಾರ, ಸಮಯವನ್ನು ಕೊಡಿ. ಇಂದು ಹೆತ್ತವರು ಮಕ್ಕಳಿಗೆ ಯಾವುದೇ ಕಷ್ಟವಾಗಬಾರದು ಎಂದು ಎಲ್ಲವನ್ನೂ ರೆಡಿ ಮಾಡಿಕೊಡುತ್ತಾರೆ, ಮಕ್ಕಳು ಹೆತ್ತವರ ಒತ್ತಾಯಕ್ಕೆ ಓದುತ್ತಾರೆ ಎಂದರು.

ಜೇಸಿ ಅಭಿಲಾಷ್ ರವರು ಶಾಲಾ ವಿದ್ಯಾರ್ಥಿ ನಾಯಕಿಯ ಮಾತು ನನಗೆ ಬಹಳ ಖುಷಿ ಕೊಟ್ಟಿದೆ ನಮ್ಮ ಮಕ್ಕಳು ಕಲಿಯುತ್ತಿರುವ ಶಾಲೆಯಲ್ಲಿ ಏನೆಲ್ಲ ನಡೆಯುತ್ತದೆ. ಇಡೀ ವರ್ಷ ನಮ್ಮ ಮಗು ಶಾಲೆಯಲ್ಲಿ ಏನು ಕಲಿತಿದೆ ಎಂದು ತಿಳಿದುಕೊಳ್ಳುವ ವ್ಯವಧಾನ ಪೋಷಕರಿಗೆ ಇರಬೇಕು. ಬೇಸಿ ಚಿತ್ರರಂಜನ್ ರವರು ಬಹಳ ಉತ್ತಮವಾಗಿ ಶಾಲೆಯನ್ನು ಕೊಂಡೊಯ್ಯುತ್ತಿದ್ದಾರೆ. ಇಲ್ಲಿ ಉತ್ತಮ ಸಂಸ್ಕಾರವಿದೆ ಎಂದರು.

ಜೇಸಿ ಕಾರ್ತಿಕೇಯ ಮಧ್ಯಕ್ಷ ರವರು, ಸಾಕಷ್ಟು ಶಿಕ್ಷಣ ಸಂಸ್ಥೆಗಳನ್ನು ನೋಡಿದ್ದೇನೆ. ಆದರೆ ಜೇಸಿ ಅಂಗ್ಲ ಮಾಧ್ಯಮ ಶಾಲೆ ರಾಜ್ಯಕ್ಕೆ ಸಂಸ್ಕಾರ ಭರಿತವಾದ ಮೌಲ್ಯ ಆಧಾರಿತ ಶಿಕ್ಷಣ ಕೊಡುವುದರಲ್ಲಿ ಸಂತಯವಿಲ್ಲ ಇಲ್ಲಿನ ವಿದ್ಯಾರ್ಥಿಗಳು ನಮ್ಮ ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿಗಳಾಗುತ್ತಾರೆ. ಇಷ್ಟೊಂದು ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ನಡೆದದ್ದು ಇಲ್ಲಿ ಮಾತ್ರ ಜೇಸಿ ಶಾಲೆ ಎಲ್ಲಾ ವಿಷಯಗಳಲ್ಲೂ ಮುಂಚೂಣಿಯಲ್ಲಿದೆ. ಇಲ್ಲಿನ ಶಿಕ್ಷಕರ ಕೆಲಸ ಶ್ಲಾಘನೀಯ ಎಂದರು.

ಜೇಸಿ ಶ್ವೇತಾ ಎಸ್.ಜೈನ್ ಅವರು ಸಮರ್ಥ ಶಿಕ್ಷಕರ ತಂಡ ಮತ್ತು ಪೋಷಕರ ಸಹಕಾರದಿಂದ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಬಹುದು, ಪೋಷಕರು ಮಕ್ಕಳಲ್ಲಿ ಶಿಕ್ಷಕರ ಬಗ್ಗೆ ತಿರಸ್ಕಾರ ಭಾವನೆ ಮೂಡಿಸಬೇಡಿ, ಹಿಂದಿನ ಕಾಲದ ಹಿರಿಯರು ಮಕ್ಕಳಿಗೆ ಕಥೆ ಹೇಳುತ್ತಾ ಸಂಸ್ಕಾರ ಹೇಳುತ್ತಿದ್ದರು, ಈಗ ಮೊಬೈಲ್, ಟಿವಿ ಯಿಂದಾಗಿ ಮಕ್ಕಳಿಗೆ ಸಂಸ್ಕಾರದ ಕೊರತೆ ಇದೆ. ಎಲ್ಲಾ ರೀತಿಯ ಸಾಧನೆ ಮಾಡಿದ ಮಾಡಿದ ಇತಿಹಾಸ ಜೇಸಿ ಸಂಸ್ಥೆಗೆ ಇದೆ.

ಜೇಸಿ ಚಿತ್ರರಂಜನ್ ರವರು ಈ ಶಾಲೆಯಲ್ಲಿ ವಿಷ್ಣು ಸಹಸ್ರನಾಮ ಪ್ರಾರಂಭವಾದಾಗಿನಿಂದ ಶಾಲೆ ದೇವರ ಕಳೆಯೊಂದಿಗೆ ಕಂಗೊಳಿಸುತ್ತಿದೆ. ಈ ಶಾಲೆ ಚೆನ್ನಾಗಿ ಮುಂದುವರೆಯಲು ಕಾರಣ ಶಿಕ್ಷಕರು. ಇಲ್ಲಿ ಮಕ್ಕಳು ಕಠಿಣವಾಗಿ ದುಡಿಯುವಂತೆ ಪ್ರತಿಯೊಬ್ಬ ಶಿಕ್ಷಕರು ಮಾಡುತ್ತಾರೆ. ಮಕ್ಕಳು ಕಠಿಣ ದುಡಿಮೆಯನ್ನು ಕಲಿತಾಗ ಶಾಲೆ ಯಶಸ್ಸು ಆಗುತ್ತದೆ. ಅಂತಹ ಒಂದು ಶಿಕ್ಷಣ ಇಲ್ಲಿ ಸಿಗುತ್ತದೆ ಎಂದರು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನೆರವೇರಿತು.

ಕಾರ್ಯಕ್ರಮದಲ್ಲಿ ತಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುರೇಖಾ ರಾಜ್, ತಾಲಾ ಸಂಚಾಲಕರಾದ ಡಾಕ್ಟರ್ ಮುರಳಿಧರ್ ಭಟ್ ಜೇಸಿ ಪ್ರಚೆತ್ ಕುಮಾರ್ ಹಾಗೂ ಶಾಲಾ ನಾಯಕಿ ನಿರೀಕ್ಷಾ ಭಟ್ ಉಪಸ್ಥಿತರಿದ್ದರು.

Previous Post

ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ..!!

Next Post

ಉಡುಪಿ : ಡಿಸೆಂಬರ್ 15 ರಂದು ಸಾಯಿದುರ್ಗಾ ಮೆಡಿಕಲ್ಸ್ ಮತ್ತು ಪಾಲಿಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಡಿಸೆಂಬರ್ 15 ರಂದು ಸಾಯಿದುರ್ಗಾ ಮೆಡಿಕಲ್ಸ್ ಮತ್ತು ಪಾಲಿಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved