Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ಬೀಡಿ ಎಲೆ ಸರಿಪಡಿಸಲು ಒತ್ತಾಯ..!!

Dhrishya News by Dhrishya News
16/12/2024
in मौसम
0
0
SHARES
18
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 16:ಬೀಡಿ ಎಲೆ ಸರಿಪಡಿಸಲು ಒತ್ತಾಯಿಸಿ ಇಂದು ಉಡುಪಿಯ ಭಾರತ್ ಬೀಡಿ ಕಂಪನಿಗೆ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ನಿಯೋಗ ಹೋಗಿ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಕಂಪನಿಯ ಮಾನೆಜರ್ ಸದಾಶಿವ ಶೆಟ್ಟಿ ಕೂಡಲೇ ಮಾಲಕರಿಗೆ ಹೇಳಿ ಸರಿಪಡಿಸುವುದಾಗಿ ತಿಳಿಸಿದರು.

ಇತ್ತೀಚಿಗೆ ಭಾರತ್ ಬೀಡಿ ಕಂಪನಿಯು ಕಳಪೆ ಗುಣಮಟ್ಟದ ಬೀಡಿ ಎಲೆಗಳನ್ನು ಕಾರ್ಮಿಕರಿಗೆ ನೀಡುತ್ತಿದ್ದು ಕಾರ್ಮಿಕರು ತುಂಬಾ ಕಷ್ಟ ಅನುಭವಿಸುವಂತಾಗಿದೆ.ಎಲೆಗಳು ತುಂಬಾ ದಪ್ಪ ಹಾಗೂ ಕಳಪೆ ಇರುವುದರಿಂದ ಕಾರ್ಮಿಕರಿಗೆ ಬೀಡಿ ಕಟ್ಟಲು ಸಾಧ್ಯವಾಗುತ್ತಿಲ್ಲ.ಅರ್ಧದಷ್ಟು ಎವರೆಜ್ ಬರುತ್ತಾಇಲ್ಲ ಇದರಿಂದಾಗಿ ಸಿಕ್ಕಿದ ಸಂಬಳದಲ್ಲಿ ಅರ್ಧ ದಷ್ಟು ದಂಡ ಕಟ್ಟಬೇಕಾಗುತ್ತದೆ.ಬೀಡಿ ಕಟ್ಟಿ ಜೀವನ ಸಾಗಿಸುವುದು ತುಂಬಾ ಕಷ್ಟವಾಗುತ್ತಿದೆ.ಅದ್ದರಿಂದ ಭಾರತ್ ಬೀಡಿ ಕಂಪನಿಯ ಮಾಲಕರು ಕೂಡಲೇ ಯೋಗ್ಯ ವಾದ ಎಲೆಯನ್ನು ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಕಂಪನಿಗೆ ಮುತ್ತಿಗೆ ಹಾಕಲಾಗುವುದು ಎಂದು ಕಾರ್ಮಿಕ ಸಂಘದ ಮುಖಂಡರು ಎಚ್ಚರಿಸಿದ್ದಾರೆ.ನೀಯೊಗದಲ್ಲಿ ಬೀಡಿ ಅಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್,ಕಾರ್ಯದರ್ಶಿ ಉಮೇಶ್ ಕುಂದರ್,ಕುಂದಾಪುರ ಬೀಡಿ ಕೆಲಸಗಾರ ಸಂಘದ ಕಾರ್ಯದರ್ಶಿ ಬಲ್ಕೀಸ್,ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ ದ ಕಾರ್ಯದರ್ಶಿ ಕವಿರಾಜ್. ಎಸ್,ಸಿಐಟಿಯು ಮುಖಂಡರಾದ ಮೋಹನ್,ವೆಂಕಟೇಶ್ ಕೋಣಿ,ಬೀಡಿ ಕಾರ್ಮಿಕ ಮುಖಂಡರಾದ ಗಿರಿಜಾ ಸಗ್ರಿ,ವಸಂತಿ ಇಂದಿರನಗರ ಉಪಸ್ಥಿತರಿದ್ದರು.

Previous Post

ಸೋಮೇಶ್ವರ :ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ  ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಕಾಲು ಜಾರಿ ಸಮುದ್ರಪಾಲು..!!

Next Post

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಅಂಕೋಲದ ತುಳಸಿ ಗೌಡ ಇನ್ನಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಅಂಕೋಲದ ತುಳಸಿ ಗೌಡ ಇನ್ನಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved