Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಗೀತೋತ್ಸವದಲ್ಲಿ ಹಾಸ್ಯೋತ್ಸವ : ನಕ್ಕು ನಲಿದ ಜನಸ್ತೋಮ..!!

Dhrishya News by Dhrishya News
19/12/2024
in मौसम
0
0
SHARES
90
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 19:ಪರ್ಯಾಯ ಶ್ರೀಪುತ್ತಿಗೆ ಶ್ರೀ ಕೃಷ್ಣ ಮಠದಿಂದ ನಡೆಯುವ ಬೃಹತ್ ಗೀತೋತ್ಸವದ ಸುಸಂದರ್ಭದಲ್ಲಿ  ಗಂಗಾವತಿ ಪ್ರಾಣೇಶ್ ತಂಡದಿಂದ ಹಾಸ್ಯೋತ್ಸವ ಕಾರ್ಯಕ್ರಮ ಜರಗಿತು.

ಗಂಗಾವತಿ ಪ್ರಾಣೇಶ್ , ನರಸಿಂಹ ಜೋಶಿ, ಬಸವರಾಜ ಮಹಾಮನಿ ಯವರು ಕಿಕ್ಕಿರಿದ ಸಭೆಯನ್ನು ನಗೆಗಡದಲ್ಲಿ ತೇಲಿಸಿದರು.

ಈ ಮುನ್ನ ನಡೆದ ಸಭೆಯಲ್ಲಿ ಪೂಜ್ಯ ಪರ್ಯಾಯ ಶ್ರೀಪಾದರು ಭಗವದ್ಗೀತೆಯಲ್ಲೂ ಶ್ರೀಕೃಷ್ಣ ನಗುನಗುತ್ತಲೇ ಅರ್ಜುನನ ದುಗುಡ ದುಮ್ಮಾನಗಳಿಗೆ ಉತ್ತರಿಸಲು ಶುರು ಮಾಡಿದ. ಹೀಗೆ ಯಾವುದೇ ಸಮಸ್ಯೆಗಳಿಗೆ ನಗುವೂ ಪರಿಹಾರದ ಉತ್ತರ ವಾಗಬಲ್ಲುದು ಎಂದು ತೋರಿಸಿಕೊಟ್ಟ.

ಯಾವ ಪ್ರಾಣಿಗೂ ನೀಡದ ಈ ವರವನ್ನು ಮನುಜನಿಗೆ ಭಗವಂತ ಕರುಣಿಸಿದ. ಇಂತಹ ನಗುವಿನ ಹಾಸ್ಯೋತ್ಸವ ಈ ಗೀತೋತ್ಸವದಲ್ಲಿ ಸಕಾಲಿಕ ವಾಗಿದೆ, 

ನಮ್ಮೆಲ್ಲಾ ಜೀವನದ ಸಮಸ್ಯೆಗಳು ನಗುವಿನಿಂದ ಪರಿಹಾರವಾಗಬಲ್ಲುದು.ಎಂದು ಪರ್ಯಶ್ರೀಪಾದರು ನುಡಿದು ಪ್ರಾಣೇಶ್ ತಂಡ ದವರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಭಗವದ್ಗೀತೆಗಾಗಿಯೇ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ ಗೀತಾ ಮಾತೆಯರೆಂದು ಮಾನ್ಯೆಯರಾದ, ಶ್ರೀಮತಿ ಲಕ್ಷ್ಮಿ ಶಾನಭಾಗ್, ಮೀರಾ ಜಿ ಪೈ,ಕೆ ಪ್ರೇಮಾ ಮತ್ತು ಕುಶಾಲನಗರದ ಪದ್ಮಾ ಪುರುಷೋತ್ತಮ್, ಪಿರಿಯಾ ಪಟ್ಟಣದ ರಮಾ ವಿಜಯೇಂದ್ರ ರವರನ್ನು ಸನ್ಮಾನಿಸಲಾಯಿತು.

ಈ ಬೃಹತ್ ಗೀತೋತ್ಸವದಲ್ಲಿ ಬಹು ಜನರ ಬೇಡಿಕೆಯಂತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ.

Previous Post

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ..!!

Next Post

ಗೋಲ್ಡನ್ ರಿಯೂನಿಯನ್ (ಸುವರ್ಣ ಪುನರ್ಮಿಲನ ) ಮತ್ತು ಎಂಇ ಸಿ ಯಿಂದ ಎಂಐಟಿ ಮರುನಾಮಕರಣ: ಪರಂಪರೆ ಮತ್ತು ರೂಪಾಂತರದ ಐತಿಹಾಸಿಕ ಆಚರಣೆ”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೋಲ್ಡನ್ ರಿಯೂನಿಯನ್ (ಸುವರ್ಣ ಪುನರ್ಮಿಲನ ) ಮತ್ತು ಎಂಇ ಸಿ ಯಿಂದ ಎಂಐಟಿ ಮರುನಾಮಕರಣ: ಪರಂಪರೆ ಮತ್ತು ರೂಪಾಂತರದ ಐತಿಹಾಸಿಕ ಆಚರಣೆ"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026