Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಗೀತೋತ್ಸವದಲ್ಲಿ ಹಾಸ್ಯೋತ್ಸವ : ನಕ್ಕು ನಲಿದ ಜನಸ್ತೋಮ..!!

Dhrishya News by Dhrishya News
19/12/2024
in मौसम
0
0
SHARES
88
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 19:ಪರ್ಯಾಯ ಶ್ರೀಪುತ್ತಿಗೆ ಶ್ರೀ ಕೃಷ್ಣ ಮಠದಿಂದ ನಡೆಯುವ ಬೃಹತ್ ಗೀತೋತ್ಸವದ ಸುಸಂದರ್ಭದಲ್ಲಿ  ಗಂಗಾವತಿ ಪ್ರಾಣೇಶ್ ತಂಡದಿಂದ ಹಾಸ್ಯೋತ್ಸವ ಕಾರ್ಯಕ್ರಮ ಜರಗಿತು.

ಗಂಗಾವತಿ ಪ್ರಾಣೇಶ್ , ನರಸಿಂಹ ಜೋಶಿ, ಬಸವರಾಜ ಮಹಾಮನಿ ಯವರು ಕಿಕ್ಕಿರಿದ ಸಭೆಯನ್ನು ನಗೆಗಡದಲ್ಲಿ ತೇಲಿಸಿದರು.

ಈ ಮುನ್ನ ನಡೆದ ಸಭೆಯಲ್ಲಿ ಪೂಜ್ಯ ಪರ್ಯಾಯ ಶ್ರೀಪಾದರು ಭಗವದ್ಗೀತೆಯಲ್ಲೂ ಶ್ರೀಕೃಷ್ಣ ನಗುನಗುತ್ತಲೇ ಅರ್ಜುನನ ದುಗುಡ ದುಮ್ಮಾನಗಳಿಗೆ ಉತ್ತರಿಸಲು ಶುರು ಮಾಡಿದ. ಹೀಗೆ ಯಾವುದೇ ಸಮಸ್ಯೆಗಳಿಗೆ ನಗುವೂ ಪರಿಹಾರದ ಉತ್ತರ ವಾಗಬಲ್ಲುದು ಎಂದು ತೋರಿಸಿಕೊಟ್ಟ.

ಯಾವ ಪ್ರಾಣಿಗೂ ನೀಡದ ಈ ವರವನ್ನು ಮನುಜನಿಗೆ ಭಗವಂತ ಕರುಣಿಸಿದ. ಇಂತಹ ನಗುವಿನ ಹಾಸ್ಯೋತ್ಸವ ಈ ಗೀತೋತ್ಸವದಲ್ಲಿ ಸಕಾಲಿಕ ವಾಗಿದೆ, 

ನಮ್ಮೆಲ್ಲಾ ಜೀವನದ ಸಮಸ್ಯೆಗಳು ನಗುವಿನಿಂದ ಪರಿಹಾರವಾಗಬಲ್ಲುದು.ಎಂದು ಪರ್ಯಶ್ರೀಪಾದರು ನುಡಿದು ಪ್ರಾಣೇಶ್ ತಂಡ ದವರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಭಗವದ್ಗೀತೆಗಾಗಿಯೇ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ ಗೀತಾ ಮಾತೆಯರೆಂದು ಮಾನ್ಯೆಯರಾದ, ಶ್ರೀಮತಿ ಲಕ್ಷ್ಮಿ ಶಾನಭಾಗ್, ಮೀರಾ ಜಿ ಪೈ,ಕೆ ಪ್ರೇಮಾ ಮತ್ತು ಕುಶಾಲನಗರದ ಪದ್ಮಾ ಪುರುಷೋತ್ತಮ್, ಪಿರಿಯಾ ಪಟ್ಟಣದ ರಮಾ ವಿಜಯೇಂದ್ರ ರವರನ್ನು ಸನ್ಮಾನಿಸಲಾಯಿತು.

ಈ ಬೃಹತ್ ಗೀತೋತ್ಸವದಲ್ಲಿ ಬಹು ಜನರ ಬೇಡಿಕೆಯಂತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ.

Previous Post

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ..!!

Next Post

ಗೋಲ್ಡನ್ ರಿಯೂನಿಯನ್ (ಸುವರ್ಣ ಪುನರ್ಮಿಲನ ) ಮತ್ತು ಎಂಇ ಸಿ ಯಿಂದ ಎಂಐಟಿ ಮರುನಾಮಕರಣ: ಪರಂಪರೆ ಮತ್ತು ರೂಪಾಂತರದ ಐತಿಹಾಸಿಕ ಆಚರಣೆ”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೋಲ್ಡನ್ ರಿಯೂನಿಯನ್ (ಸುವರ್ಣ ಪುನರ್ಮಿಲನ ) ಮತ್ತು ಎಂಇ ಸಿ ಯಿಂದ ಎಂಐಟಿ ಮರುನಾಮಕರಣ: ಪರಂಪರೆ ಮತ್ತು ರೂಪಾಂತರದ ಐತಿಹಾಸಿಕ ಆಚರಣೆ"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved