Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇನ್ಮುಂದೆ ಪುಣ್ಯಕ್ಷೇತ್ರಗಳ ದರ್ಶನ’ಕ್ಕೆ ಸಿಗಲಿದೆ 17 ಸಾವಿರ ರೂ. ಸಹಾಯಧನ..!!

Dhrishya News by Dhrishya News
20/12/2024
in मौसम
0
0
SHARES
30
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 20:  ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ ಭಾರತ್ ಗೌರವ್ ಯಾತ್ರೆ ಸಹಾಯಧನ ಘೋಷಿಸಲಾಗಿದೆ.

ದಕ್ಷಿಣ ಯಾತ್ರೆಯು ಜನವರಿ 25 ರಿಂದ ಜನವರಿ 30ರವರೆಗೆ ಇರಲಿದ್ದು, ರಾಮೇಶ್ವರ, ಕನ್ಯಾಕುಮಾರಿ, ಮಧುರೆ, ತಿರುವನಂತಪುರಂಗೆ ಆರು ದಿನ ಪ್ರಯಾಸ ಇರಲಿದೆ. ಇದಕ್ಕೆ 25,000 ರೂ. ವೆಚ್ಚವಾಗಲಿದ್ದು, ಸರ್ಕಾರ 15000 ಭರಿಸಲಿದೆ. ಯಾತ್ರಾರ್ಥಿಗಳು 10,000 ರೂ.ನೀಡಬೇಕಿದೆ. ಬೆಂಗಳೂರು ಸರ್.ಎಂ.ವಿ. ರೈಲ್ವೆ ನಿಲ್ದಾಣ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರಿನಲ್ಲಿ ರೈಲು ಹತ್ತಿ ಇಳಿಯಬಹುದು.

ದ್ವಾರಕ, ನಾಗೇಶ್ವರ, ಸೋಮನಾಥ, ತ್ರಯಂಬಕೇಶ್ವರ ಒಳಗೊಂಡಂತೆ 8 ದಿನಗಳ ಯಾತ್ರಾ ಪ್ಯಾಕೇಜ್. ಪುರಿ, ಕೊನಾರ್ಕ್, ಗಂಗಾಸಾಗರ, ಕೊಲ್ಕತ್ತಾ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್ ಇದ್ದು, ಇವುಗಳಿಗೆ 32,500 ರೂ. ವೆಚ್ಚವಾಗುತ್ತದೆ. ಸರ್ಕಾರ 17500 ರೂ. ಭರಿಸಲಿದ್ದು, ಉಳಿದ 15 ಸಾವಿರ ರೂ.ಗಳನ್ನು ಯಾತ್ರಿಕರು ಪಾವತಿಸಬೇಕಿದೆ. ಜನವರಿ 6ರಂದು ದ್ವಾರಕ ಯಾತ್ರೆ ಹೊರಡಲಿದ್ದು, ಜನವರಿ 13ರಂದು ಮುಗಿಯಲಿದೆ. ಪುರಿ ಜಗನ್ನಾಥ ದರ್ಶನಕ್ಕೆ ಜನವರಿ 3ರಂದು ರೈಲು ಹೊರಡಲಿದ್ದು, ಫೆಬ್ರವರಿ 10ರಂದು ಮುಗಿಯಲಿದೆ.

 

Previous Post

ತ್ಯಾಜ್ಯ ಸಂಗ್ರಹಕ್ಕಾಗಿ ಜಿ.ಪಂಗೆ ರೋಬೋಸೋಫ್ಟ್ ವತಿಯಿಂದ  ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ..!”

Next Post

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿ ಎಂ ಸಿದ್ದರಾಮಯ್ಯ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿ ಎಂ ಸಿದ್ದರಾಮಯ್ಯ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved