Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇಗ್ನೈಟ್ – ಎಂ.ಕಾಂ.ಎಚ್.ಆರ್ ಕಾರ್ಯಕ್ರಮ..!!

ವಿದ್ಯಾರ್ಥಿಗಳು ನಾಯಕತ್ವದ ಗುಣ ಹೆಚ್ಚಿಸಿಕೊಳ್ಳಬೇಕು : ಡಾ. ಪ್ರೀತಿ ಕೀರ್ತಿ ಸೋಜಾ     

Dhrishya News by Dhrishya News
20/12/2024
in मौसम
0
ಇಗ್ನೈಟ್ – ಎಂ.ಕಾಂ.ಎಚ್.ಆರ್ ಕಾರ್ಯಕ್ರಮ..!!
0
SHARES
62
VIEWS
Share on FacebookShare on Twitter

ಮಂಗಳೂರು:ಡಿಸೆಂಬರ್ 20: ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗ ಎಂ.ಕಾಂ.ಎಚ್.ಆರ್ ಆಯೋಜಿಸಿದ ಇಗ್ನೈಟ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ವಾಣಿಜ್ಯ ವಿಭಾಗದ ಮುಖ್ಯಸ್ಥ ರಾದ ಡಾ. ಪ್ರೀತಿ ಕೀರ್ತಿ ಡಿಸೋಜಾ ಮಾತನಾಡಿದರು.

ಫೆಸ್ಟ್ ವಿದ್ಯಾರ್ಥಿಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ತಾತ್ತ್ವಿಕ ಚಿಂತನೆಗೆ ಉತ್ತೇಜನ ನೀಡುವುದು. ಹಾಗೂ ಆತ್ಮವಿಶ್ವಾಸ ಮತ್ತು ಪ್ರಸ್ತುತಿಕೆ ಕೌಶಲಗಳನ್ನು ಹೆಚ್ಚಿಸುವುದು.

ಈ ರೀತಿಯ ಕಾರ್ಯಕ್ರಮವು ಶೈಕ್ಷಣಿಕ ಮೇಲುಗೈ ಮತ್ತು ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸಿ, ಎಚ್ ಆರ್ ವೃತ್ತಿ ಕನಸುಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಬಹಳ ಪ್ರಭಾವಶಾಲಿ ಆಗುತ್ತದೆ ಎಂದು ನುಡಿದರು.

ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಪ್ರೊಫೆಸರ್ ವೇದವ ಪಿ. ಉದ್ಘಾಟಿಸಿ ವಿದ್ಯಾರ್ಥಿಗಳು ಜೀವನದ ಯಶಸ್ಸು ಸಾಧಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ವಾಣಿಜ್ಯ ಸಂಘದ ಸ್ಟಾಫ್ ಕೋ-ಆರ್ಡಿನೇಟರ್ ಗುರುರಾಜ್ ಪಿ. ಹಾಗೂ ವೈಶಾಲಿ ಕೆ ಮತ್ತು ಉಪನ್ಯಾಸಕರಾದ ಡಾ. ದಿನಕರ ಕೆಂಜೂರು, ರಶ್ಮಿತ ಆರ್. ಕೋಟ್ಯಾನ್, ಸಿ. ಲಹರಿ ಮತ್ತು ರಮ್ಯ ರಾಮಚಂದ್ರ ನಾಯ್ಕ್ ಉಪಸ್ಥಿತರಿದ್ದರು. ಗುಣವತಿ ಸ್ವಾಗತಿಸಿದರೆ, ದಿವ್ಯ ಡಿ. ಕ್ರಾಷ್ಟ ವಂದಿಸಿದರು. ಕಾವ್ಯ ಮತ್ತು ತಂಡ ದವರು ಪ್ರಾರ್ಥಿಸಿದರೆ ಶ್ರೇಯಾ ಎ.ಸಿ.ಕಾರ್ಯಕ್ರಮ ನಿರೂಪಣೆಗೈದರು.

ಸಭಾ ಕಾರ್ಯಕ್ರಮದ ನಂತರ ಫೆಸ್ಟ್ ನ ವಿವಿಧ ಈವೆಂಟ್ಗಳಾದ ಕ್ವಿಜ್, ಮಲ್ಟಿ ಟಾಸ್ಕಿನ್ಗ್, ಗ್ರೂಪ್ ಡಿಸ್ಕಶನ್, ಪಿಕ್ ಅಂಡ್ ಸ್ಪೀಚ್ ಮತ್ತು ಕೇಸ್ ಸ್ಟಡಿ ಅನಾಲಿಸಿಸ್ ಆಯೋಜಿಸಲಾಗಿತ್ತು.

Previous Post

ಉಡುಪಿ : ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಆರಂಭ..!!

Next Post

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಧ್ಯಾನ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಧ್ಯಾನ ದಿನಾಚರಣೆ..!!

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಧ್ಯಾನ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved