Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊರಗರ ಭೂಮಿ ಸಮಸ್ಯೆಗೆ ಶೀಘ್ರ ಕ್ರಮ : ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಭರವಸೆ..!!

Dhrishya News by Dhrishya News
26/12/2024
in मौसम
0
0
SHARES
42
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 26:ಕೊರಗ ಸಂಘಗಳ ಒಕ್ಕೂಟದ ನಿಯೋಗವು ಶಾಸಕರ ಕಚೇರಿಗೆ ಭೇಟಿ ನೀಡಿ ತಾಲೂಕು ವ್ಯಾಪ್ತಿಯ ಕೊರಗ ಸಮುದಾಯದ ಕುಟುಂಬಗಳಿಗೆ ಸರ್ಕಾರಿ ಭೂಮಿ ಮಂಜೂರಾತಿ ಹಕ್ಕು ಪತ್ರ ನೀಡುವ ಕುರಿತು ಮನವಿ ನೀಡಿ ಮಾತುಕತೆ ನಡೆಸಲಾಯಿತು. ಈ ಹಿಂದೆ ಸಂಘಟನೆಯ ವತಿಯಿಂದ ಸಭೆ ನಡೆಸಿ ಭೂರಹಿತರಿಂದ ದರ್ಕಾಸು ಅರ್ಜಿ ಸಂಗ್ರಹಿಸಿ ದಿನಾಂಕ 04.11.2022 ರಂದು ಶಾಸಕರು, ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತಾಲೂಕು ತಹಶೀಲ್ದಾರ್ ರವರಿಗೆ ಅರ್ಜಿ ಸಲ್ಲಿಸಿರುತ್ತೇವೆ. ಆದರೆ ಎರಡು ವರ್ಷಗಳು ಕಳೆದರೂ ಯಾವುದೇ ರೀತಿಯಲ್ಲಿ ಭೂಮಿಯ ಹಂಚಿಕೆ ಹಕ್ಕು ಪತ್ರ ನೀಡುವ ಬಗ್ಗೆ ಯಾವುದೇ ಕ್ರಮ ವಹಿಸಿರುವುದಿಲ್ಲ. ಆದ್ದರಿಂದ ಸಂಘಟನೆಯ ವತಿಯಿಂದ ಮತ್ತೊಮ್ಮೆ ಭೂ ಮಂಜೂರಾತಿಗಾಗಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ರವರಿಗೆ ಮನವಿ ಸಲ್ಲಿಸಿದ್ದು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ಕಾಪು ತಾಲೂಕು ತಹಶೀಲ್ದಾರ್ ಕಚೇರಿಯೆದುರು ಭೂಮಿಗಾಗಿ ಕೊರಗ ಸಂಘಗಳ ಒಕ್ಕೂಟದ ಧರಣಿ ಸತ್ಯಾಗ್ರಹದ ನಿರ್ಧಾರ 

ದಿನಾಂಕ 20.01.2025 ರ ಒಳಗೆ ಭೂಮಿ ಮಂಜೂರಾತಿ ಪ್ರಕ್ರಿಯೆ ಆರಂಭಿಸದಿದ್ದಲ್ಲಿ ದಿನಾಂಕ 22.01.2025 ರಂದು ಕಾಪು ತಾಲೂಕು ಕಚೇರಿ ಎದುರು ಅಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಕಾಪು ತಹಶೀಲ್ದಾರರಿಗೆ ಮನವಿ ಮಾಡಲಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾಪು ತಶೀಲ್ದಾರರು ತಿಳಿಸಿರುತ್ತಾರೆ. 

ಒಕ್ಕೂಟದ ನಿಯೋಗದಲ್ಲಿ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ್ ಕೆಂಜೂರು, ಬೊಗ್ರ ಕೊಕ್ಕರ್ಣೆ, ವಿನಯ ಅಡ್ವೇ, ಕಾಪು ಸಂಘದ ಅಧ್ಯಕ್ಷರಾದ ಶೇಖರ್ ಎಡ್ಮರ್, ಭಾರತಿ ಕಾಪು, ಸುನಿತಾ ಶಿರ್ವ, ಪ್ರತಿಭಾ ಕಳ್ತುರು, ಸುಂದರಿ ಪಿಲಾರ್, ಅನಿತಾ ಕುರ್ಕಾಲು, ಪೂರ್ಣಿಮಾ ಮಲ್ಲಾರು, ಸ್ವಾತಿ ಮುದರಂಗಡಿ, ಗುಣಕರ ಪಾಂಗಾಳ, ಅರುಣಾ ಮಜೂರು, ಸರೋಜಿನಿ ಉಚ್ಚಿಲ ಹಾಗೂ ಇತರರು ಉಪಸ್ಥಿತರಿದ್ದರು.

Previous Post

ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ..!!

Next Post

ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಿ :ವಿದ್ಯಾರ್ಥಿಗಳಿಗೆ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಕಿವಿಮಾತು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಿ :ವಿದ್ಯಾರ್ಥಿಗಳಿಗೆ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಕಿವಿಮಾತು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026