Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ..!!

Dhrishya News by Dhrishya News
28/12/2024
in मौसम
0
0
SHARES
7
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 28: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಹರೇ ಕೃಷ್ಣ ಮಣಿಪಾಲ್ ಇಲ್ಲಿಯ ಕೃಷ್ಣ ಭಕ್ತರು ಶ್ರೀ ಭಗವದ್ಗೀತೆ ಅಭಿಯಾನ ಅಂಗವಾಗಿ ಪ್ರತಿಯೊಂದು ಶಾಲೆ, ಕಾಲೇಜು ಹಾಗೂ ಗ್ರಂಥಾಲಯಗಳಲ್ಲಿ ಪರಮ ಪವಿತ್ರವಾದ ಶ್ರೀ ಭಗವದ್ಗೀತೆಯ ಪ್ರತಿಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವದ ಅಂಗವಾಗಿಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಪೋಷಕರಿಗೆ

 ಉಚಿತವಾಗಿ ಭಗವದ್ಗೀತೆಯ ಪ್ರತಿಯನ್ನು ವಿತರಿಸಿದರು 

 ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಪೋಷಕರಿಗೆಹಾಗೂ ಶಾಲಾ ಗ್ರಂಥಾಲಯದಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಭಗವದ್ಗೀತೆಯ ಪ್ರತಿಯನ್ನು ಇರಿಸಲಾಯಿತು…

 ಶಾಲೆಯ ಆವರಣದಲ್ಲಿ ಶಾಲಾ ಸಂಸ್ಥಾಪಕರಾದ ಶ್ರೀ ಶ್ರೀ ರಮಾನಂದ ಗುರೂಜಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಗುರೂಜಿಯವರು ಮಾತನಾಡಿ ಭಗವದ್ಗೀತೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿರುವುದಲ್ಲದೆ ಮೂರು ಬಾರಿ ಬರೆದಿದ್ದು ಅದೆಷ್ಟು ಮಹಿಮಾಾನ್ಮಿತವಾದದ್ದು ಅದರಿಂದ ಪಡೆದುಕೊಂಡ ಸತ್ಯದ ವಿಚಾರವನ್ನು ತಿಳಿಸಿ ತಮ್ಮ ದೈವಿಕ ಹರ್ಷವನ್ನು ಸಭೆಗೆ ಹಂಚಿಕೊಂಡರು.. 

ಹರೇ ಕೃಷ್ಣ ಮಣಿಪಾಲದ ಕೃಷ್ಣ ಭಕ್ತರಲ್ಲರು ಸೇರಿ ಶ್ರೀ ಗುರೂಜಿಯವರನ್ನು ಗೌರವಿಸಿ ಸನ್ಮಾನಿಸಿದರು.. ಕ್ಷೇತ್ರ ಸಂಪ್ರದಾಯದಂತೆ ಹರೇ ಕೃಷ್ಣ ಮಣಿಪಾಲ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಾಸ ರಸಿಕ ಪ್ರಭು ಅವರನ್ನು ಹಾಗೂ ಉತ್ತಮ ನರಸಿಂಹ ಪ್ರಭು, ಉದ್ಭವ ಪ್ರಾಣಕೃಷ್ಣದಾಸ್, ಅಸಿಮಾನಂದ ಕೃಷ್ಣ ನಾಮದಾಸ್, ಅಭಯ ಚಂದ್ರ,ದಿನೇಶ್ ಪ್ರಭು,ಶ್ರೀಮತಿ ಪ್ರಸನ್ನ ಗೋಪಿಕಾ ಇವರೆಲ್ಲರನ್ನು ಕ್ಷೇತ್ರ ಸಂಪ್ರದಾಯದಂತೆ ಶ್ರೀ ದುರ್ಗಾದಿ ಶಕ್ತಿ ದೇವಿಯ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು..

 ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಉಷಾ ರಮಾನಂದ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಭಗವದ್ಗೀತೆಯ ಮಹಿಮೆಯನ್ನು ಅದರ ಅಧ್ಯಯನದ ಪ್ರಯೋಜನವನ್ನು ತಿಳಿಸಿದರು..

 ಶಾಲಾ ಸಂಯೋಜಕೀ ಹಾಗೂ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಅವರ ಕಾರ್ಯ ಶೈಲಿ ಎಲ್ಲರ ಪ್ರಶಂಸೆಗೆ ಕಾರಣವಾಯಿತು.. ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಚಂದ್ರಕಲಾ ಶರ್ಮ ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಣೆ ಗೈದರು.

Previous Post

ಕಾಪು :ಬೈಕ್ ಗೆ ಕಾರು ಢಿಕ್ಕಿಯಾಗಿ ಅಪಘಾತ :ಸವಾರ ಗಂಭೀರ..!!

Next Post

ಶ್ರೀ ಕೃಷ್ಣ ಮಠದಲ್ಲಿ  ಬೃಹತ್ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣ ಮಠದಲ್ಲಿ  ಬೃಹತ್ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved