Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹೊಸ ವರ್ಷಾಚರಣೆ ಹಿನ್ನೆಲೆ ಇಂದು ಹಲವು ಪ್ರವಾಸಿತಾಣಗಳಿಗೆ ನಿರ್ಬಂಧ.!

Dhrishya News by Dhrishya News
31/12/2024
in मौसम
0
0
SHARES
44
VIEWS
Share on FacebookShare on Twitter

ಹೊಸ ವರ್ಷಾಚರಣೆ :ಡಿಸೆಂಬರ್ 31:ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರವು ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ನಂದಿಬೆಟ್ಟ:ಇಂದು ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ.

ಚಾಮುಂಡಿ ಬೆಟ್ಟ :- ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಸಂಜೆ 7 ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಕಾವೇರಿ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ:-ಕೆಆರ್ ಎಸ್ ಹಿನ್ನೀರು. ಬಲಮುರಿ, ಎಡಮುರಿ, ಕಾವೇರಿ ನದಿ ತೀರಕ್ಕೆ ಜ.1 ರಾತ್ರಿವರೆಗೂ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿರ್ಬಂಧ

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ:-ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಹಲವು ತಾಣಗಳಲ್ಲಿ ಪ್ರವಾಸಿಗರಿಗೆ ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ನಿರ್ಬಂಧ ವಿಧಿಸಲಾಗಿದೆ.

Previous Post

ಉಡುಪಿ : ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ..!!

Next Post

ಸಂಸ್ಕೃತ ಕಾಲೇಜಿನ ೧೨೦ನೇ ವರ್ಷದ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ- ವಿದ್ವಾನ್ ಪ್ರಸನ್ನಾಚಾರ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂಸ್ಕೃತ ಕಾಲೇಜಿನ ೧೨೦ನೇ ವರ್ಷದ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ- ವಿದ್ವಾನ್ ಪ್ರಸನ್ನಾಚಾರ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026