Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜ.26-30: ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ..!!

Dhrishya News by Dhrishya News
04/01/2025
in मौसम
0
0
SHARES
62
VIEWS
Share on FacebookShare on Twitter

ಕಾರ್ಕಳ :ಜನವರಿ 04:ವಿಶ್ವ ಪ್ರಸಿದ್ದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿದೆ. 2025 ರ ವರ್ಷದ ಮಹೋತ್ಸವದ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದಾಗಿದೆ.

 ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ.

 ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು, ಉಡುಪಿ ಧರ್ಮಪ್ರಾಂತ್ಯದ ಶೇಷ್ಠ ಧರ್ಮಗುರು ಅ.ವಂ.ಫರ್ಡಿನಾಂಡ್ ಗೋನ್ಸಾಲ್ವಿಸ್ ನೆರವೇರಿಸಲಿದ್ದಾರೆ.

 ಜನವರಿ 28ರಂದು ಸಾಯಂಕಾಲ 5.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ಯನ್ನು ಬೆಳ್ತಂಗಡಿ ಧರ್ಮಾಧ್ಯಕ್ಷ ಪರಮಪೂಜ್ಯ ಲೋರೆನ್ಸ್ ಮುಕ್ಕುಝೀ ನೆರವೇರಿಸಲಿದ್ದಾರೆ.

 ಜನವರಿ 29ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು ಮಂಗಳೂರು ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಅಲೋಶಿಯಸ್ ಪಾವ್ಲ್ ಸೊಜ್ ನೆರವೇರಿಸಲಿದ್ದಾರೆ.

 ಜನವರಿ 30ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು. ಬಾರುಯಿಪುರ್ ನಿವೃತ್ತ ಧರ್ಮಾಧ್ಯಕ್ಷ ಪರಮಪೂಜ್ಯ ಸಾಲ್ವದೊರ್ ಲೋಬೋ ನೆರವೇರಿಸಲಿದ್ದಾರೆ,

*ಸಂತ ಲೋರೆನ್ಸರ ಗೌರವಾರ್ಥ ನವೇನ ಪ್ರಾರ್ಥನೆಯು ಜನವರಿ 17ರಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 9 ಗಂಟಗೆ ಆರಾಧನೆ, 9.30ಕ್ಕೆ ಬಲಿಪೂಜೆ ನವೇನಕ್ಕೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮುಡ್ದಮ್ ಸೂಕ್ತ ಸಮಯದಲ್ಲಿ ಕಳುಹಿಸಬಹುದು.

ಜನವರಿ 26ರಂದು ರವಿವಾರ ಮಕ್ಕಳಿಗೋಸ್ಕರ ವಿಶೇಷ ಬಲಿಪೂಜೆ ಇರುವುದು. ಆ ದಿನದ ಪ್ರಥಮ ಪೂಜೆ ಬೆಳಿಗ್ಗೆ 7.30ಕ್ಕೆ ಕೊನೆಯ ಪೂಜೆ ರಾತ್ರಿ 8ಗಂಟೆಗೆ ನೆರವೇರಲಿರುವುದು.

*ಜನವರಿ 27ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಗೆ ಮಧ್ಯಾಹ್ನ 3 ಗಂಟೆಗೆ ಹಾಗೂ ಸಂಜೆ 6.00 ಗಂಟಗೆ ದಿವ್ಯಬಲಿಪೂಜೆ ಇರುವುದು. ಆ ದಿನದಂದು ರೋಗಿಗಳಿಗಾಗಿ ವಿಶೇಷ ಪೂಜೆ ಹಾಗೂ ಆ ದಿನ ಮಾತ್ರ ರೋಗಿಗಳ ವಾಹನಗಳನ್ನು ಇಗರ್ಜಿಯ ವಠಾರಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ. ಹಬ್ಬದ ಬೇರೆ ದಿನಗಳಲ್ಲಿ ವಾಹನಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

*ಜನವರಿ 28ರಂದು ಹಾಗೂ ಜನವರಿ 29ರಂದು ಪ್ರಥಮ ಪೂಜೆ ಬೆಳಿಗ್ಗೆ 8.00 ಗಂಟೆಗೆ ಹಾಗೂ ಕೊನೆಯ ಪೂಜೆ ರಾತ್ರಿ 10.00ಗಂಟೆಗೆ ನೆರವೇರಲಿದೆ.

*ಜನವರಿ 30ರಂದು ಪ್ರಥಮ ಪೂಜೆ ಬೆಳಿಗ್ಗೆ 8.00ಗಂಟೆಗೆ ಹಾಗೂ ಕೊನೆಯ ಪೂಜೆ ರಾತ್ರಿ 8.30ಕ್ಕೆ ನೆರವೇರಲಿದೆ.

ಪುಣ್ಯಕ್ಷೇತ್ರದ ವಠಾರದಲ್ಲಿ ಹರಕೆಯ ಮೊಂಬತ್ತಿ ಹಾಗೂ ಧಾರ್ಮಿಕ ವಸ್ತುಗಳು ಪುಣ್ಯಕ್ಷೇತ್ರದ ಸ್ಟಾಲ್ನಲ್ಲಿ ಸಿಗುವುದು. ಹರಕೆಯ ಪೂಜೆಗಳನ್ನು ಸ್ವೀಕರಿಸುವ ವ್ಯವಸ್ಥೆ ಇರುವುದು. ನವೇನದ ದಿನಗಳಲ್ಲಿ ಹಾಗೂ ಹಬ್ಬದ ದಿನಗಳಲ್ಲಿ ಭಕ್ತಾದಿಗಳಿಗೆ ವಿಶೇಷ ಪಾಪ ನಿವೇದನೆಯ ವ್ಯವಸ್ಥೆ ಇರುವುದು ಎಂದು ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ, ಸಂತ ಲೋರೆನ್ಸ್ ಬಸಿಲಿಕಾ ಆಡಳಿತ ಸಮಿತಿಯ ರೆಕ್ಟರ್ ಅ.ವಂ.ಅಲ್ಬನ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉದ್ಯೋಗವಕಾಶ : ಡೆಲಿವರಿ ರೈಡರ್ಸ್ ಬೇಕಾಗಿದ್ದಾರೆ -ಸಂಪರ್ಕಿಸಿ 74115 72337

Next Post

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳದ 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳದ 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026