Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ವಿಶೇಷ ಉಪನ್ಯಾಸ..!!

Dhrishya News by Dhrishya News
04/01/2025
in मौसम
0
0
SHARES
16
VIEWS
Share on FacebookShare on Twitter

ಮಂಗಳೂರು : ಜನವರಿ 04:ಗ್ರಾಹಕರ ಹಕ್ಕುಗಳ ಉಲ್ಲಂಘನೆ ಬಗ್ಗೆ ಪ್ರಶ್ನಿಸಲು ಅರಿವು ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಾಜೀದ ಬಾನು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗವು ಆಯೋಜಿಸಿದ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಡಾ. ವಾಜೀದ ಬಾನು ಮಾತನಾಡುತ್ತಾ ವಿದ್ಯಾರ್ಥಿಗಳು 1986ರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಒದಗಿಸಲಾಗಿರುವ ಗ್ರಾಹಕರ ಹಕ್ಕುಗಳ ಬಗ್ಗೆ ಶಿಕ್ಷಣ ಮತ್ತು ಗ್ರಾಹಕರ ಹಕ್ಕುಗಳ ಉಲ್ಲಂಘನೆ ಬಗ್ಗೆ ಪ್ರಶ್ನಿಸಲು ಮತ್ತು ನ್ಯಾಯಕ್ಕಾಗಿ ಹೋರಾಡಲು ಸರಿಯಾದ ಅರಿವು ಮತ್ತು ಆತ್ಮವಿಶ್ವಾಸವನ್ನು ಹೊಂದಿರಬೇಕು. 

ನೈಜ ಜೀವನದ ಪರಿಸ್ಥಿತಿಗಳ ಕುರಿತು ಜ್ಞಾನವನ್ನು ಪಡೆಯಬೇಕು ಮತ್ತು ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಮಾಡಿಕೊಳ್ಳಬೇಕು. ನಾಗರಿಕರು ಮತ್ತು ಗ್ರಾಹಕರಾಗಿ ನಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿಯನ್ನು ಮತ್ತು ಶಾಶ್ವತ ಬಳಕೆಯ ವಸ್ತುಗಳನ್ನು ಉಪಯೋಗಿಸಬೇಕು ಎಂದು ನುಡಿದರು. 

ವಾಣಿಜ್ಯ ವಿಭಾಗದ ಮುಖ್ಯಸ್ತರಾದ ಡಾ. ಪ್ರೀತಿ ಕೀರ್ತಿ ಡಿಸೋಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸ್ಟಾಫ್ ಕೋ- ಆರ್ಡಿನೇಟರ್ ಗುರುರಾಜ್ ಪಿ. ಮತ್ತು ವೈಶಾಲಿ ಕೆ. ಉಪಸ್ಥಿತರಿದ್ದರು.

ಸಮೃದ್ಧಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಧನ್ಯಶ್ರೀ ಎಸ್. ವೈ. ವಂದಿಸಿದರು.

Previous Post

ಉಡುಪಿ :ರಾಜಾಂಗಣದಲ್ಲಿ ನಾಳೆ( ಜ. 5) ಉಚಿತ ವೈದ್ಯಕೀಯ ತಪಾಸಣಾ, ರಕ್ತ ಪರೀಕ್ಷೆ ಮತ್ತು  ಉಚಿತ ಔಷಧಿ ವಿತರಣಾ ಕಾರ್ಯಕ್ರಮ..!!

Next Post

ರಾಷ್ಟ್ರೀಯ ಯುವ ಪ್ರತಿಭೆಗಳ ಅಧಿವೇಶನ: ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರೀಯ ಯುವ ಪ್ರತಿಭೆಗಳ ಅಧಿವೇಶನ: ವಿಶೇಷ ಆಹ್ವಾನಿತ ಯೂತ್ ಐಕಾನ್" ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026