Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ:ಸಾರ್ವಜನಿಕರಿಗಾಗಿ ಉಚಿತ ಆಯುರ್ವೇದ ತಪಾಸಣಾ ಶಿಬಿರ..!!

Dhrishya News by Dhrishya News
05/01/2025
in मौसम
0
0
SHARES
18
VIEWS
Share on FacebookShare on Twitter

ಉಡುಪಿ :ಜನವರಿ 05:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಇಂದು ರಾಜಾಂಗಣದಲ್ಲಿ ಬೆಳಿಗ್ಗೆ 10.೦೦ ರಿಂದ ಮಧ್ಯಾಹ್ನ 1 ರ ವರೆಗೆ ಬೆಂಗಳೂರಿನ ಹೆಸರಾಂತ ಆಯುರ್ವೇದ ಸಂಸ್ಥೆಯಾದ ಉಪಾಧ್ಯ ಆಯುರ್ವೇದ ಕಂಪನಿ, ಉಪಾಧ್ಯ ಹೆಲ್ತ್ ಕೇರ್ ಇವರುಗಳ ಸಹ ಭಾಗಿತ್ವದಲ್ಲಿ ಶ್ರೀ ಕೃಷ್ಣ ಮಠದ ಧನ್ವಂತರಿ ಚಿಕಿತ್ಸಾಲಯದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತವಾದ ಆಯುರ್ವೇದ ತಪಾಸಣಾ ಶಿಬಿರ ನಡೆಯಿತು .

ಪೂಜ್ಯ ಪರ್ಯಾಯ ಶ್ರೀಪಾದರು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು .

ಉಪಾಧ್ಯ ಕಂಪನಿಯ ಮುಖ್ಯಸ್ಥರಾದ ರಾಮಚಂದ್ರ ಉಪಾಧ್ಯ ಸ್ವಾಗತ ಕೋರಿದರು.ಡಾ. ಶ್ಯಾಮ ಉಪಾಧ್ಯ ಪ್ರಸ್ತಾವನೆಗ್ಯದರು . ರವೀಂದ್ರ ಆಚಾರ್ಯ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು.

ಈ ಶಿಬಿರದಲ್ಲಿ ಡಾ. ಬಿ.ವಿ. ಶೇಷಾದ್ರಿ , ಡಾ. ಗೋಪಾಲಕೃಷ್ಣ, ಡಾ. ರಜನೀಶ್ ಗಿರಿ , ಡಾ. ಸ್ಮಿತಾ, ಡಾ. ಲಕ್ಷ್ಮೀಪ್ರಕಾಶ್, ಡಾ. ವಿಠ್ಠಲಾಚಾರ್ಯ , ಡಾ. ಲಕ್ಷ್ಮಿ ಪ್ರಸಾದ್, ಡಾ. ಶ್ಯಾಮ್ ಸುಂದರ್ ಉಪಾಧ್ಯ , ಡಾ.ಕಿಶನ್ , ಡಾ. ಗೀತಾ, ಡಾ. ಸತೀಶ್ ರಾವ್ ರವರು ಭಾಗವಹಿಸಿ ಆಗಮಿಸಿದ ನೂರಾರು ಮಂದಿಯನ್ನು ತಪಾಸಣೆ ಗೈದು ಅನೇಕ ಆಯುರ್ವೇದ ಕಂಪನಿಗಳ ಸಹಕಾರದೊಂದಿಗೆ ಎಲ್ಲ ಔಷಧಿಗಳ್ಳನ್ನು ಉಚಿತವಾಗಿ ವಿತರಿಸಲಾಯಿತು .

ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದಿಂದ ಹಂಬಿಕೊಂಡ ಈ ಉಚಿತ ಶಿಬಿರದಲ್ಲಿ ತಪಾಸಣೆಗಳಿಗಾಗಿ ಸಾರ್ವಜನಿಕರು ಬೆಳಿಗ್ಗೆಯಿಂದಲೇ ಕಾದು ನಿಂತಿದ್ದು ಕಂಡು ಬಂದು ಪರ್ಯಾಯ ಮಠದಿಂದ ನಡೆದ ಈ ಶಿಬಿರ ಹೆಚ್ಚು ಮೆಚ್ಚುಗೆಗೆ ಪಾತ್ರವಾಯಿತು

Previous Post

ಉಡುಪಿ:ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಾಗಿ ತರಬೇತಿ : ಆಸಕ್ತರಿಂದ ಅರ್ಜಿ ಅಹ್ವಾನ ..!!

Next Post

ಕಬಡ್ಡಿ : ಎಸ್ ವಿ ಟಿ ಯ ಕುಮಾರಿ ಸಾಕ್ಷಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಬಡ್ಡಿ : ಎಸ್ ವಿ ಟಿ ಯ ಕುಮಾರಿ ಸಾಕ್ಷಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved