Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿಯ 2025ರ ಹೊಸ ತರಗತಿ(ಬ್ಯಾಚ್) ಆರಂಭಗೊಂಡಿದೆ: ಆಸಕ್ತರು ಸಂಪರ್ಕಿಸಿ ..!!

Dhrishya News by Dhrishya News
11/01/2025
in ಮುಖಪುಟ, ಸುದ್ದಿಗಳು
0
0
SHARES
52
VIEWS
Share on FacebookShare on Twitter

ಉಡುಪಿ, 11 ಜನವರಿ 2025: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ಇವರ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮದ ಹೊಸ ತರಗತಿ ಆರಂಭಗೊಂಡಿದೆ . ಕಳೆದ 8 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಸಮರ್ಥ ಯಕ್ಷಗುರು ಶ್ರೀ ರಾಕೇಶ್ ರೈ ಅಡ್ಕ ಇವರ ಮೂಲಕ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ.

ತರಬೇತಿ ಉಚಿತವಾಗಿದ್ದು, ಪ್ರತೀ ಬುಧವಾರ ಸಂಜೆ ಗಂಟೆ 5.30ರಿಂದ 6.30ರವರೆಗೆ ನಡೆಯಲಿರುವುದು. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ. ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ದೂ: ಸಂಖ್ಯೆ 9844212104 / 9663424981/9845150802 ಸಂಪರ್ಕಿಸಬಹುದು.

Previous Post

ರಾಜಕಾರಣಿ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ  ಶ್ರೀ ಕೃಷ್ಣಮಠಕ್ಕೆ ಭೇಟಿ..!!

Next Post

ಸಾಸ್ತಾನ ಟೋಲ್ ಗೇಟ್ ಗೆ ಟಿಪ್ಪರ್ ಡಿಕ್ಕಿಯಾಗಿ ಹಾನಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಸ್ತಾನ ಟೋಲ್ ಗೇಟ್ ಗೆ ಟಿಪ್ಪರ್ ಡಿಕ್ಕಿಯಾಗಿ ಹಾನಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026

Recent News

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved