Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ : ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ..!!

Dhrishya News by Dhrishya News
17/01/2025
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ : ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ..!!

ಕಾರ್ಕಳ:ಜನವರಿ 17 : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಕಾರ್ಯಕ್ರಮವು 15.01.2025 ಬುಧವಾರ ನಡೆಯಿತು. ಬೆಳಗ್ಗೆ 10.30ಕ್ಕೆ ಪ್ರಾರಂಭವಾಗಿ ಜಾರ್ಕಳ ಬಸ್ರಿ, ಬೈಲೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 50 ಪ್ಲಾಸ್ಟಿಕ್ ಕುರ್ಚಿಗಳನ್ನು ಹಸ್ತಾಂತರಿಸಲಾಯ್ತು. ಸರಕಾರಿ ಪಾಲಿಟೆಕ್ನಿಕ್ ಕಾಬೆಟ್ಟು, ಕಾರ್ಕಳ, Sanitary pad burning machine ಹಸ್ತಾಂತರ ಹಾಗು ಕಾಲೇಜು ವಿದ್ಯಾಾರ್ಥಿಗಳಿಗೆ CPR Training program ಕೆಎಂಸಿ ಮಣಿಪಾಲ ಇಲ್ಲಿನ ಪರಿಣಿತ ವೈದ್ಯರ ತಂಡದಿಂದ ಆಯೋಜಿಸಲಾಯ್ತು.

ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ, ಸಾಲ್ಮರ, ಕಾರ್ಕಳ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಕೈ ತೊಳೆಯಲು 7 Tap Wash Basin ಹಸ್ತಾಂತರ ಕಾರ್ಯಕ್ರಮ ನಡೆಯಿತು. 

ಸರಕಾರಿ ಪ್ರೌಢ ಶಾಲೆ, ಬೋರ್ಡ್ ಹೈಸ್ಕೂಲ್ – ಆಡುಗೆ ಕೊಣೆಯ ಅಂಗಳ ಕಾಂಕ್ರೀಟ್ ಅಳವಡಿಕೆ, 

ಕಾರ್ಕಳ ಸರಕಾರಿ ಆಸ್ಪತ್ರೆ ಔಷಧಗಳನ್ನು ಇಡಲು ಮರದ ಕಪಾಟು ಹಸ್ತಾಂತರ,

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಡಿಬೆಟ್ಟು ಇಲ್ಲಿನ ಶಾಲೆಯ ಅಡುಗೆ ಕೊಠಡಿಯ ಮುಂಬಾಗಕ್ಕೆ ತಗಡು ಚಪ್ಪರ ಅಳವಡಿಕೆ ಈ ಎಲ್ಲ ಕಾರ್ಯಕ್ರಮಗಳನ್ನು ರೋಟರಿ ಜಿಲ್ಲಾ ಗವರ್ನರ್ Rtn Major Donar CA Dev Anand ಅವರು ಉದ್ಘಾಟಿಸಿದರು. ಮಿಯ್ಯಾರು ಕೈಗಾರಿಕಾ ಪ್ರದೇಶ ಹತ್ತಿರ ಕೆರೆಯ ಪುನರ್ಜೀವ ಕಾಮಗಾರಿ ವೀಕ್ಷಿಸಲಾಯ್ತು

ನಂತರ ಸಾಯಂಕಾಲ ನಡೆದ ಸಾರ್ವಜನಿಕ ಸಭೆ ನಡೆಯಿತು, ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ Rtn PHF Upendra Vagle ಇವರು ವಹಿಸಿ ಆಗಮಿಸಿರುವ ಅತಿಥಿ/ಅಭ್ಯಾಗತರನ್ನು ಸ್ವಾಗತಿಸಿ, ಪ್ರಾಸ್ಥವಿಕವಾಗಿ ಮಾತನ್ನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನ ಗೌರವಿಸಲಾಯಿತು 1.ಮೆಸ್ಕಾಂ ಇಲಾಖೆಯ ಶ್ರೀ ಸಂತೋಷ್ ಕುಮಾರ್, 2.ಆರೋಗ್ಯ ಇಲಾಖೆಯ ಶ್ರೀ ಚಂದ್ರಣ್ಣ ಮತ್ತು 3.ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರಿ ಶ್ರುತಿ ಕೆ ಶಿಂಧೆ ಇವರನ್ನು ಗೌರವವಿಸಲಾಯ್ತು. ವಲಯದ ಸಹಾಯಕ ಗವರ್ನರ್ Rtn Anil Desa ಅವರು ಕ್ಲಬ್ ಬುಲೆಟಿನ್ ಲೋಕಹಿತಮ್ ಬಿಡುಗಡೆಮಾಡಿದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ಗವರ್ನರ್ Rtn Major Donar CA Dev Anand ಅವರು ತಮ್ಮ ಅತಿಥಿಗಳ ಮಾತಿನಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಕಾರ್ಯವೈಖರಿಯನ್ನ ಶ್ಲಾಘಿಸಿದರು. ಕ್ಲಬ್ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ Rtn Major doner ಡಾ ಭರತೇಶ್ ಆದಿರಾಜ್, ವಲಯ ಸೇನಾನಿ Rtn PHF Suresh Nayak KS, ಕಾರ್ಯದರ್ಶಿ Rtn ಪ್ರಶಾಂತ್ ಜೈನ್, ರೋಟರಿ ಜಿಲ್ಲೆ ಪ್ರಥಮ ಮಹಿಳೆ Rtn ರೇಖಾ ದೇವಾನಂದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. Rtn ಸುಬ್ರಹ್ಮಣ್ಯ ಉಪಾಧ್ಯ ಕಾರ್ಯಕ್ರಮದ ನಿರುಪಣೆಯನ್ನು ಮಾಡಿದರು. Rtn PHF Suresh Nayak ವಂದಿಸಿದರು.

Previous Post

ಉಡುಪಿ: ಕಿನ್ನಿಮುಲ್ಕಿ ಬಳಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ..!!

Next Post

ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಉಚಿತ ಸಾಮೂಹಿಕ ವಿವಾಹ : ಮದುವೆಯಾಗಲಿಚ್ಛಿಸುವವರು  ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಿ …!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಉಚಿತ ಸಾಮೂಹಿಕ ವಿವಾಹ : ಮದುವೆಯಾಗಲಿಚ್ಛಿಸುವವರು  ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಿ ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026