Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!!

Dhrishya News by Dhrishya News
20/01/2025
in ಸುದ್ದಿಗಳು
0
0
SHARES
128
VIEWS
Share on FacebookShare on Twitter

ಕಾರ್ಕಳ: ಜನವರಿ 20:  ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಜನವರಿ 19ರಂದು ಕಾರ್ಕಳದಲ್ಲಿ ನಡೆದಿದೆ 

ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ

ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ 10.30 ಗಂಟೆಯಿಂದ 12.30 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಸಂತ ಲಾರೆನ್ಸ್ ಬಸಿಲಿಕ ಅತ್ತೂರು:ವಾರ್ಷಿಕ ಮಹೋತ್ಸವಕ್ಕೆ ಚಾಲನೆ ಹಾಗೂ ಸಂತ ಸಾಬೆಸ್ಟಿಯನ್ ನರ ಹಬ್ಬದ ಆಚರಣೆ..!!

Next Post

ಜಾಗತಿಕ ದಕ್ಷಿಣದಲ್ಲಿ ಆರೋಗ್ಯ ರಾಜತಾಂತ್ರಿಕತೆಯ ಸಂವಾದಕ್ಕಾಗಿ MAHE-IIPHG ಸಹಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾಗತಿಕ ದಕ್ಷಿಣದಲ್ಲಿ ಆರೋಗ್ಯ ರಾಜತಾಂತ್ರಿಕತೆಯ ಸಂವಾದಕ್ಕಾಗಿ MAHE-IIPHG ಸಹಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026

Recent News

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved