Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ವೈದ್ಯ ವಿದ್ಯಾರ್ಥಿಗೆ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ.!

Dhrishya News by Dhrishya News
22/01/2025
in ಸುದ್ದಿಗಳು
0
ಉಡುಪಿ: ವೈದ್ಯ ವಿದ್ಯಾರ್ಥಿಗೆ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ.!
0
SHARES
126
VIEWS
Share on FacebookShare on Twitter

ಉಡುಪಿ: ಜನವರಿ 22:ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು.

ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು, ನಂತರ UK ಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು.

ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷವನ್ನು ನೀಡುವಂತೆ ಕೇಳಿದ್ದ. ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ ಯುಕೆಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ನಗದು, ಇನ್ನೋವಾ ಕಾರು ಮತ್ತು 2 ಮೊಬೈಲ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,56,000 ರೂ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

 

Previous Post

ಉಡುಪಿ :ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Next Post

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ..!!

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಮಾಧ್ಯಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಖಂಡಿಸಿ ಎಎಸ್ಪಿಗೆ ದೂರು..!!

ಕಾರ್ಕಳ: ಮಾಧ್ಯಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಖಂಡಿಸಿ ಎಎಸ್ಪಿಗೆ ದೂರು..!!

27/06/2025
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

27/06/2025
ಸುರತ್ಕಲ್ : ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್‌ ಬಳಿ ಗ್ಯಾಸ್ ಲೀಕೇಜ್ – ಆತಂಕದಲ್ಲಿ ಗ್ರಾಮಸ್ಥರು..!!   

ಸುರತ್ಕಲ್ : ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್‌ ಬಳಿ ಗ್ಯಾಸ್ ಲೀಕೇಜ್ – ಆತಂಕದಲ್ಲಿ ಗ್ರಾಮಸ್ಥರು..!!  

27/06/2025
ಪರ್ಯಾಯ ಶ್ರೀ ಪುತ್ತಿಗೆ ವಿದ್ಯಾಪೀಠದ ಸಂಧ್ಯಾ ಶಾಖೆ ಉದ್ಘಾಟನೆ..!!

ಪರ್ಯಾಯ ಶ್ರೀ ಪುತ್ತಿಗೆ ವಿದ್ಯಾಪೀಠದ ಸಂಧ್ಯಾ ಶಾಖೆ ಉದ್ಘಾಟನೆ..!!

27/06/2025

Recent News

ಕಾರ್ಕಳ: ಮಾಧ್ಯಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಖಂಡಿಸಿ ಎಎಸ್ಪಿಗೆ ದೂರು..!!

ಕಾರ್ಕಳ: ಮಾಧ್ಯಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಖಂಡಿಸಿ ಎಎಸ್ಪಿಗೆ ದೂರು..!!

27/06/2025
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

27/06/2025
ಸುರತ್ಕಲ್ : ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್‌ ಬಳಿ ಗ್ಯಾಸ್ ಲೀಕೇಜ್ – ಆತಂಕದಲ್ಲಿ ಗ್ರಾಮಸ್ಥರು..!!   

ಸುರತ್ಕಲ್ : ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್‌ ಬಳಿ ಗ್ಯಾಸ್ ಲೀಕೇಜ್ – ಆತಂಕದಲ್ಲಿ ಗ್ರಾಮಸ್ಥರು..!!  

27/06/2025
ಪರ್ಯಾಯ ಶ್ರೀ ಪುತ್ತಿಗೆ ವಿದ್ಯಾಪೀಠದ ಸಂಧ್ಯಾ ಶಾಖೆ ಉದ್ಘಾಟನೆ..!!

ಪರ್ಯಾಯ ಶ್ರೀ ಪುತ್ತಿಗೆ ವಿದ್ಯಾಪೀಠದ ಸಂಧ್ಯಾ ಶಾಖೆ ಉದ್ಘಾಟನೆ..!!

27/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved