Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲ್ಯಾಣ ಮಂಟಪದ ವ್ಯವಸ್ಥಾಪಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು..!!

Dhrishya News by Dhrishya News
22/01/2025
in ಸುದ್ದಿಗಳು
0
0
SHARES
180
VIEWS
Share on FacebookShare on Twitter

ಉಡುಪಿ:ಜನವರಿ 22:ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದ ವ್ಯವಸ್ಥಾಪಕ, ಬೈಲೂರು ಮಹಿಷಾಮರ್ಧಿನಿ ದೇವಸ್ಥಾನ ಬಳಿಯ ನಿವಾಸಿ ಅಜಿತ್ ರಾವ್(43)  ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಇವರು ಇಂದು ಸಂಜೆ  ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು ಎನ್ನಲಾಗಿದ್ದು ಕೂಡಲೇ  ಆಟೋ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದರು ಆದರೆ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ 

ಮೃತರು ತಾಯಿ, ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Previous Post

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ..!!

Next Post

ಕಾರ್ಕಳ : ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿಯಾಗಿ ಅಪಘಾತ :10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿಯಾಗಿ ಅಪಘಾತ :10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

18/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026
ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

17/04/2026

Recent News

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

18/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 18 ಶನಿವಾರ )

18/04/2026
ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

18/04/2026
ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಬಿಜೆಪಿ ಮುಖಂಡ, ಸಮಾಜ ಸೇವಕ, ಉದ್ಯಮಿ ಉದಯ ಶೆಟ್ಟಿ ಇನ್ನಾ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

17/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved