Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿಯಾಗಿ ಅಪಘಾತ :10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!!

Dhrishya News by Dhrishya News
23/01/2025
in ಸುದ್ದಿಗಳು
0
ಕಾರ್ಕಳ : ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿಯಾಗಿ ಅಪಘಾತ :10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!!
0
SHARES
20
VIEWS
Share on FacebookShare on Twitter

ಕಾರ್ಕಳ: ಜನವರಿ 23 :ಸರಕಾರಿ ಬಸ್ ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ 10 ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಗುರುವಾರ (ಜ.23)  ಸಾಣೂರಿನಲ್ಲಿನಡೆದಿದೆ 

ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್ ಬೆಳಗಾವಿ ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದಾಗ ಸಾಣೂರು ರಾಮ ಮಂದಿರದ ಬಳಿ ನಿಂತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ.

ಅಪಘಾತ ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಮತ್ತು ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

Previous Post

ಕಲ್ಯಾಣ ಮಂಟಪದ ವ್ಯವಸ್ಥಾಪಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು..!!

Next Post

ಗಂಗೊಳ್ಳಿ: ಮನೆಯಲ್ಲಿಟ್ಟಿದ್ದ ಆಭರಣ ಕಳ್ಳತನ ಪ್ರಕರಣ : ಆರೋಪಿ ದಂಪತಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಂಗೊಳ್ಳಿ: ಮನೆಯಲ್ಲಿಟ್ಟಿದ್ದ ಆಭರಣ ಕಳ್ಳತನ ಪ್ರಕರಣ : ಆರೋಪಿ ದಂಪತಿಗಳ ಬಂಧನ..!!

ಗಂಗೊಳ್ಳಿ: ಮನೆಯಲ್ಲಿಟ್ಟಿದ್ದ ಆಭರಣ ಕಳ್ಳತನ ಪ್ರಕರಣ : ಆರೋಪಿ ದಂಪತಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ :ನಾಳೆ (ಜೂನ್ 17) ಜಿಲ್ಲೆಯ ಎಲ್ಲಾ ಶಾಲಾ, ಪಿ ಯು ಸಿ  ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

16/06/2025
ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

16/06/2025
ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ..!!

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ..!!

16/06/2025
ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

15/06/2025

Recent News

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ :ನಾಳೆ (ಜೂನ್ 17) ಜಿಲ್ಲೆಯ ಎಲ್ಲಾ ಶಾಲಾ, ಪಿ ಯು ಸಿ  ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

16/06/2025
ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

16/06/2025
ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ..!!

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ..!!

16/06/2025
ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

15/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved