Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳ ಪುನರ್ ಪ್ರತಿಷ್ಠೆ..!!

Dhrishya News by Dhrishya News
25/01/2025
in ಸುದ್ದಿಗಳು
0
ಕಾರ್ಕಳ :ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳ ಪುನರ್ ಪ್ರತಿಷ್ಠೆ..!!
0
SHARES
11
VIEWS
Share on FacebookShare on Twitter

ಕಾರ್ಕಳ:ಜನವರಿ : ನಿಟ್ಟೆ ಗ್ರಾಮದ ಶ್ರೀಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಪರಿವಾರ ದೈವಗಳಾದ ನಂದಿಗೋಣ ,ರಕ್ತೇಶ್ವರಿ, ಕಾಳರಾತ್ರಿ ,ಕುಕ್ಕಿನಂತಾಯಿ ,ದೈವಗಳ ಪುನರ್ ಪ್ರತಿಷ್ಠೆ ಶ್ರೀ ವೇದಮೂರ್ತಿ ವಾಸುದೇವ ಭಟ್ ಕೈಲಾಜೆ, ಮತ್ತು ವೇದಮೂರ್ತಿ ಮಾಧವ ಭಟ್ ರವರ ಪೌರೋಹಿತ್ಯದಲ್ಲಿ ಪುಣ್ಯಾಹ ವಾಸ್ತು ರಾಕ್ಷೋಗ್ನ ಹಾಗೂ ದೈವಗಳ ಪುನರ್ ಪ್ರತಿಷ್ಠೆ ದಿನಾಂಕ ಜನವರಿ 23 ಮತ್ತು 24 ರಂದು ನಡೆಯಿತು.

ಶ್ರೀ ಕೈಲಾಜೆ ಉಮಾಮಹೇಶ್ವರ ದೇವಸ್ಥಾನ ದ ಅರ್ಚಕರು ಶ್ರೀ ಶಿವಶಂಕರ್ ಭಟ್, ಹಾಗೂ ಆಡಳಿತ ಮುಕ್ತೆಸರಾದ ಅರವಿಂದ್ ಕಾರ್ನಾಡ್ ಹಾಗೂ ಆಡಳಿತ ಸಮಿತಿಯವರು ಉಪಸ್ಥಿತರಿದ್ದು ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.

ವರದಿ ಅರುಣ್ ಭಟ್ ಕಾರ್ಕಳ

Previous Post

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ – ಶುಭದರಾವ್ ಹೇಳಿಕೆ ..!!

Next Post

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ಅಭಿವೃದ್ಧಿಗಾಗಿ 13 ಕೋಟಿ ರೂ.ಅನುದಾನ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ಅಭಿವೃದ್ಧಿಗಾಗಿ 13 ಕೋಟಿ ರೂ.ಅನುದಾನ ಬಿಡುಗಡೆ..!!

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ಅಭಿವೃದ್ಧಿಗಾಗಿ 13 ಕೋಟಿ ರೂ.ಅನುದಾನ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025

Recent News

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved