Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಂತ್ರಾಲಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ…!!

Dhrishya News by Dhrishya News
31/01/2025
in ಮುಖಪುಟ
0
0
SHARES
26
VIEWS
Share on FacebookShare on Twitter

ಉಡುಪಿ : ಜನವರಿ 31:ಪರ್ಯಾಯ ಮಠಾದೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ತಮ್ಮ ಪರ್ಯಾಯ ಕಾಲದಲ್ಲಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಮಂತ್ರಾಲಯ ಶ್ರೀಪಾದರನ್ನು ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ದೊಂದಿಗೆ ಪುತ್ತಿಗೆ ಯತಿದ್ವಯರು ಆದರದಿಂದ ಬರಮಾಡಿಕೊಂಡರು.

ಬಳಿಕ ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದ ಪೂಜ್ಯ ಶ್ರೀಪಾದರನ್ನು ಗಂಧಾದ್ಯುಪಚಾರಗಳಿಂದ ಸತ್ಕರಿಸಿದ ಪೂಜ್ಯ ಪರ್ಯಾಯ ಶ್ರೀಪಾದರು ತಮ್ಮ ಮಠಕ್ಕೂ ಮಂತ್ರಾಲಯ ಮಠಕ್ಕೂ ಇರುವ ಅವಿನಾಭಾವ ಮಧುರ ಸಂಬಂಧಗಳನ್ನು ಸ್ಮರಿಸಿ ಮುಂದೆಯೂ ಇದು ಶಾಶ್ವತವಾಗಿ ಮುಂದುವರೆಯಲಿ, ಎಂದು ಹಾರೈಸಿದರು .

ನಮ್ಮ ಮಂತ್ರಾಲಯರಾಘವೇಂದ್ರ ಮಠದ ಪೀಠದಲ್ಲಿ ಬಂದ ಅನೇಕ ಯತಿ ಗಳ ಮತ್ತು ಉಡುಪಿ ಪುತ್ತಿಗೆ ಮಠದ ಪೀಠ ದಲ್ಲಿ ಬಂದ ಅನೇಕ ಯತಿ ಗಳ ಹೆಸರು ಒಂದೇ ಆಗಿದೆ ಎ0ದು ಉಲ್ಲೇಖಿ ಸಿದ ಸುಬುದೇ0ದ್ರ ತೀರ್ಥ ಶ್ರೀಪಾದರು ಸುಗುಣೇ 0ದ್ರ ತೀರ್ಥರು ಕೂಡಾ ನಮ್ಮ ಪೂರ್ವಿಕ ಯತಿಗಳಲ್ಲೊಬ್ಬರು ಎOದು ಸ್ಮರಿಸಿ ಈ ಪುತ್ತಿಗೆ ಮಠದ ಶ್ರೀ ಗಳು ನನಗೆ ಅಣ್ಣ ನ ಸಮಾನ ಇವರ ಚತುರ್ಥ ಪರ್ಯಾಯ ಕ್ಕೆ ತಮ್ಮ ನ ಶಾರ್ಟ್ ವಿಸಿಟ್ ಇದು. ಮತ್ತೆ ಸಂಸ್ಥಾನ ಸಮೇತ ಆಗಮಿಸುತ್ತೇವೆ ಎ0ದರು

 

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾಕ್ಟರ್ ವೀರೇಂದ್ರ ಹೆಗ್ಗಡೆ ಯವರೂ ಉಪಸ್ಥಿತರಿದ್ದು ದೇವರ ದರ್ಶನ ಪಡೆದರು.

ಪೂಜ್ಯ ಪರ್ಯಾಯ ಶ್ರೀಪಾದರು ತಮ್ಮೆಲ್ಲರ ಹೆಸರಿನಲ್ಲಿಯೂ ಇಂದ್ರ ಪದ ಸೇರಿದ್ದು , ಉಡುಪಿ , ಧರ್ಮಸ್ಥಳ, ಮಂತ್ರಾಲಯಗಳ ಪ್ರತಿನಿಧಿಗಳು ಒಂದೆಡೆ ಇಂದು ಸೇರಿದ್ದು ತ್ರಿವೇಣಿ ಸಂಗಮ ಸದೃಶವಾಗಿ ಒಂದರ್ಥದಲ್ಲಿ ಮಹಾ ಕುಂಭ ನೆನೆಪಿಸುವಂತಿದೆ ಎಂದು ಪ್ರಶಂಸಿಸಿದರು.

ಆತ್ಮೀಯರಾದ ಹೆಗ್ಗಡೆಯವರನ್ನು ಉಭಯ ಶ್ರೀಪಾದರೂ ಗೌರವಿಸಿ ಆಶೀರ್ವದಿಸಿದರು.

ದಿವಾನರಾದ ಶ್ರೀನಾಗರಾಜಾಚಾರ್ಯ ,ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರತೀಶ ತಂತ್ರಿ ಮತ್ತು ಮಠದ ವಿದ್ವಾಂಸರು ಅನೇಕ ಭಕ್ತರು ಉಪಸ್ಥಿತರಿದ್ದರು.

Previous Post

ಉಡುಪಿ: ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಮತ್ತು ನಿಯಮಗಳನ್ನು ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸೂಚನೆ ..!!

Next Post

ಇಂದು ಕೇಂದ್ರ ಬಜೆಟ್ : ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಕೇಂದ್ರ ಬಜೆಟ್ : ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026

Recent News

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved