Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂಕನಾಡಿ ಠಾಣೆಯ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು..!!

Dhrishya News by Dhrishya News
10/02/2025
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಮಂಗಳೂರು :ಫೆಬ್ರವರಿ 10: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಜೆಗೆ ಊರಿಗೆ ತೆರಳಿದ್ದ ಅವರು ಬುಧವಾರ ವಾಪಾಸ್ ಬರುವ ಸಂದರ್ಭ ಸುಳ್ಯದಲ್ಲಿ ಅಪಘಾತಕ್ಕೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

Previous Post

ಮೈಸೂರು :ನಾಳೆಯಿಂದ (ಫೆ 10)  ಟಿ ನರಸೀಪುರದಲ್ಲಿ ಕುಂಭಮೇಳ; ಪುಣ್ಯಸ್ನಾನಕ್ಕೆ ಸಕಲ ಸಿದ್ಧತೆ..!!

Next Post

ಧರ್ಮಸ್ಥಳ :ಶಿವರಾತ್ರಿಗೆ ಕ್ಷೇತ್ರಕ್ಕೆ ಪಾದಯಾತ್ರೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಧರ್ಮಸ್ಥಳ :ಶಿವರಾತ್ರಿಗೆ ಕ್ಷೇತ್ರಕ್ಕೆ ಪಾದಯಾತ್ರೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026

Recent News

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved