Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಹರ್ನಿಯ ತಪಾಸಣಾ ಶಿಬಿರ :ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ..!!

Dhrishya News by Dhrishya News
18/02/2025
in ಆರೋಗ್ಯ, ಸುದ್ದಿಗಳು
0
ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಹರ್ನಿಯ ತಪಾಸಣಾ ಶಿಬಿರ :ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ..!!
0
SHARES
4
VIEWS
Share on FacebookShare on Twitter

ಕಾರ್ಕಳ 19 ಫೆಬ್ರವರಿ 2025: ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ , ಫೆಬ್ರವರಿ 21, 2025 ರಂದು ಉಚಿತ ಹರ್ನಿಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 05:00ರವರೆಗೆ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಓ ಪಿ ಡಿ ಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಅವರು ತಿಳಿಸಿದ್ದಾರೆ.

ತಜ್ಞರ ಸಮಾಲೋಚನೆಯು ಉಚಿತವಾಗಿದ್ದು, ಹೊರರೋಗಿ ಪರೀಕ್ಷೆಗಳು ಮತ್ತು ಹರ್ನಿಯ ಶಸ್ತ್ರಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು.

ಹೊಟ್ಟೆನೋವು, ಹೊಟ್ಟೆಯ ಭಾಗದಲ್ಲಿ ಉಬ್ಬು ಅಥವಾ ಉಬ್ಬು ವಿಕೆ, ಹರ್ನಿಯ ಇತಿಹಾಸ ಉಳ್ಳವರು ಮತ್ತು ಹರ್ನಿಯ ಚಿಕಿತ್ಸೆ ಆಯ್ಕೆಗಳ ಕುರಿತು ತಜ್ಞರ ಸಲಹೆ ಬಯಸುವವರು ಶಿಬಿರದಲ್ಲಿ ಭಾಗವಹಿಸಬಹುದೆಂದು ಖ್ಯಾತ ಶಸ್ತ್ರ ಚಿಕಿತ್ಸಕ ಡಾ ಮೃಣಾಲ್ ಕುಮಾರ್ ಅವರು ತಿಳಿಸಿದ್ದಾರೆ.

ಮೊದಲು ನೋಂದಾಯಿಸಿದ 50 ಜನರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ ದೂರವಾಣಿ ಸಂಖ್ಯೆ: 9731601150 ಅಥವಾ 08258 230583. ಸಂಪರ್ಕಿಸಲು ಕೋರಲಾಗಿದೆ.

Previous Post

ಚಿಕ್ಕಮಗಳೂರು ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹೊತ್ತಿ ಉರಿದ ಬೆಂಕಿ: ಹಲವಾರು ಮರಗಳು ನಾಶ.!

Next Post

ಉಡುಪಿ :ಮೈಕ್ರೋ ಫೈನಾನ್ಸ್‌ ಕಿರುಕಳ ತಡೆಗಟ್ಟಲು, ಭಾದಿತ ಜನತೆಯ ನೆರವಿಗಾಗಿ ಆಗ್ರಹಿಸಿ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಮೈಕ್ರೋ ಫೈನಾನ್ಸ್‌ ಕಿರುಕಳ ತಡೆಗಟ್ಟಲು, ಭಾದಿತ ಜನತೆಯ ನೆರವಿಗಾಗಿ ಆಗ್ರಹಿಸಿ ಪ್ರತಿಭಟನೆ..!!

ಉಡುಪಿ :ಮೈಕ್ರೋ ಫೈನಾನ್ಸ್‌ ಕಿರುಕಳ ತಡೆಗಟ್ಟಲು, ಭಾದಿತ ಜನತೆಯ ನೆರವಿಗಾಗಿ ಆಗ್ರಹಿಸಿ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved