Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣೂರು : ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಳೆದೆರಡು ದಿನಗಳಿಂದ ಕಸ ತಂದು ಎಸೆಯುತ್ತಿರುವ ಕಿಡಿಗೇಡಿಗಳು: ಸೂಕ್ತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಆಗ್ರಹ..!!

Dhrishya News by Dhrishya News
19/02/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕುಂದಾಪುರ :ಫೆಬ್ರವರಿ 19:ಕಳೆದೆರಡು ದಿನಗಳಿಂದ  ನಿರಂತರವಾಗಿ ಮಣೂರಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಸದ ರಾಶಿ ಹಾಕುತ್ತಿರುವ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಣೂರು ನಿವಾಸಿಗಳು ಆಗ್ರಹಿಸಿದ್ದಾರೆ

ಫೆಬ್ರವರಿ 17 ರಂದು ಹೆದ್ದಾರಿಯ ಡಿವೈಡರ್ ಮಧ್ಯದಲ್ಲಿ ದೊಡ್ಡ ಕಸದ ಮೂಟೆ ಕಂಡುಬಂದಿತ್ತು. ಫೆಬ್ರವರಿ 18 ರಂದು ಅದೇ ಸ್ಥಳದಲ್ಲಿ ಇನ್ನೂ ಮೂರು ದೊಡ್ಡ ಕಸದ ಮೂಟೆಗಳು ಪತ್ತೆಯಾಗಿದ್ದು, ಕಿಡಿಗೇಡಿಗಳು ರಾತ್ರಿ ವೇಳೆ ಮತ್ತೊಮ್ಮೆ ಕಸ ಎಸೆದಿದ್ದಾರೆಂದು ತಿಳಿದುಬಂದಿದೆ.

ಈ ಕೃತ್ಯವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಘಟನೆಯನ್ನು ಖಂಡಿಸಿ, ಮಣೂರು ಪಂಚವರ್ಣ ಸಂಘಟನೆಯ ಅಧ್ಯಕ್ಷ ಮನೋಹರ್ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಸ್ಯೆಯನ್ನು ಪರಿಶೀಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಕೆಕೆಆರ್ ಕಂಪನಿ ಮತ್ತು ಕೋಟ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಈಗಲಾದರೂ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳ ನಿರೀಕ್ಷಿಸುತ್ತಿದ್ದಾರೆ

 

Previous Post

ಛತ್ರಪತಿ ಶಿವಾಜಿ ಜಯಂತೋತ್ಸವ ಪ್ರಯುಕ್ತ ಆಶ್ರಮಕ್ಕೆ ಆಹಾರ ಧಾನ್ಯವಿತರಣೆ..!!

Next Post

ಕಾರ್ಕಳ ; ಕಾರು-ಬೈಕ್‌  ಢಿಕ್ಕಿ: ಬೈಕ್  ಸವಾರ ಯುವಕನ ಸ್ಥಿತಿ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ; ಕಾರು-ಬೈಕ್‌  ಢಿಕ್ಕಿ: ಬೈಕ್  ಸವಾರ ಯುವಕನ ಸ್ಥಿತಿ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

04/02/2026
ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

04/02/2026
ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

04/02/2026
ಉಡುಪಿ–ದಕ್ಷಿಣ ಕನ್ನಡ ಹೆದ್ದಾರಿಗಳು ಮೃತ್ಯುಕೂಪ: ಒಂದೇ ವರ್ಷದಲ್ಲಿ 4,026 ಅಪಘಾತ, 1,010 ಜೀವ ಹಾನಿ…!!

ಉಡುಪಿ–ದಕ್ಷಿಣ ಕನ್ನಡ ಹೆದ್ದಾರಿಗಳು ಮೃತ್ಯುಕೂಪ: ಒಂದೇ ವರ್ಷದಲ್ಲಿ 4,026 ಅಪಘಾತ, 1,010 ಜೀವ ಹಾನಿ…!!

04/02/2026

Recent News

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

04/02/2026
ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

04/02/2026
ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

04/02/2026
ಉಡುಪಿ–ದಕ್ಷಿಣ ಕನ್ನಡ ಹೆದ್ದಾರಿಗಳು ಮೃತ್ಯುಕೂಪ: ಒಂದೇ ವರ್ಷದಲ್ಲಿ 4,026 ಅಪಘಾತ, 1,010 ಜೀವ ಹಾನಿ…!!

ಉಡುಪಿ–ದಕ್ಷಿಣ ಕನ್ನಡ ಹೆದ್ದಾರಿಗಳು ಮೃತ್ಯುಕೂಪ: ಒಂದೇ ವರ್ಷದಲ್ಲಿ 4,026 ಅಪಘಾತ, 1,010 ಜೀವ ಹಾನಿ…!!

04/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved