Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಸರ್ವಜ್ನ ಜಯಂತಿ ಆಚರಣೆ..!!

Dhrishya News by Dhrishya News
20/02/2025
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ : ಫೆಬ್ರವರಿ 20:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಕಾರ್ಕಳ ತಾಲೂಕು ಸರ್ವಜ್ಞ ವ್ರತ್ತದ ಬಳಿ ಇರುವ ಸರ್ವಜ್ಞ ಪ್ರತಿಮೆಗೆ ದೀಪ ಬೆಳಗಿಸಿ ಹೂ ಹಾರ ಹಾಕುವ ಮೂಲಕ ಸರ್ವಜ್ಞ ಜಯಂತಿಯನ್ನು ಆಚರಿಸಲಾಯಿತು. 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಮಾತನಾಡಿ ತ್ರಿಪದಿ ಬ್ರಹ್ಮ ತತ್ವಜ್ಞಾನಿ ಸರ್ವಜ್ಞ ಅವರ ತತ್ವದರ್ಶಗಳು ಮನುಕುಲಕ್ಕೆ ಸದಾ ಕಾಲವು ಆದರ್ಶವಾಗಿದೆ, ಸರ್ವಜ್ಞರ ಅನುಯಾಯಿಗಳಾದ ಕುಲಾಲ ಸಮಾಜ ಬಾಂಧವರು ಜಾತ್ಯಾತೀತ ತತ್ವಗಳೊಂದಿಗೆ ಎಲ್ಲರೊಂದಿಗೆ ಹೊಂದಾಣಿಕೆಯ ಬದುಕನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಕುಲಾಲ ಸಮಾಜದ ಮುಖ‌ಂಡರಾದ ಕುಶ.ಆರ್.ಮೂಲ್ಯ ಅವರು ಮಾತನಾಡಿ ಸರ್ವಜ್ಙ ಅವರ ತ್ರಿಪದಿ ಸಾಹಿತ್ಯದ ಮೇರು ಕವಿಗಳಾಗಿದ್ದು ಸಂತಕವಿ ಎಂದೇ ಪ್ರಸಿದ್ದಿ ಪಡೆದು ಅವರ ಜೀವನಾದರ್ಶಗಳು ನಮಗೆ ಪ್ರೇರಣೆಯಾಗಿದೆ ಎಂದರು. 

ಈ ಸಂದರ್ಭದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಮೋಹನ್, ಬ್ಲಾಕ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ತಲಿನೋ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಭೂನ್ಯಾಯ ಮಂಡಳಿ ಸದಸ್ಯರಾದ ಸುನೀಲ್ ಭಂಡಾರಿ, ಗ್ಯಾರಂಟಿ ಸಮಿತಿ ಸದಸ್ಯರಾದ ಪಿಲಿಪ್ ಮಸ್ಕರೇನಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ, ಅಕ್ರಮ ಸಕ್ರಮ ಸದಸ್ಯೆ ಸುನೀತಾ ಶೆಟ್ಟಿ, ಮಾಜಿ ಪುರಸಭಾ ಅದ್ಯಕ್ಷೆ ಪ್ರತಿಮಾ ರಾಣೆ, ವಿಶ್ವನಾಥ್ ಭಂಡಾರಿ, ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷ ರುಕ್ಮಯ ಶೆಟ್ಟಿಗಾರ್, ಸಂತೋಷ್ ಶೆಟ್ಟಿ, ದಿನಕರ್ ಶೆಟ್ಟಿ ಪಳ್ಳಿ, ವಿಶ್ವನಾಥ್ ಪಳ್ಳಿ, ಶೋಭಾ ಮತ್ತಿತರರು ಉಪಸ್ಥಿತರಿದ್ದರು. 

ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿ ಸ್ವಾಗತಿಸಿದರು, ಗ್ಯಾರಂಟಿ ಯೋಜನೆ ಸದಸ್ಯ ಹೇಮಂತ್ ಧನ್ಯವಾದವಿತ್ತರು.

Previous Post

ವಿಧವಾ ಪಿಂಚಣಿ’ ಯೋಜನೆ : ಫಲಾನುಭವಿಗಳಿಗೆ `ಪಿಂಚಣಿ ಮೊತ್ತ ಹೆಚ್ಚಳ…!!

Next Post

ಮಾರ್ಚ್ 2 ರಂದು ವಿಜೇತ ವಿಶೇಷ ಶಾಲೆ ಅಯ್ಯಪ್ಪನಗರ ಕಾರ್ಕಳದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾರ್ಚ್ 2 ರಂದು ವಿಜೇತ ವಿಶೇಷ ಶಾಲೆ ಅಯ್ಯಪ್ಪನಗರ ಕಾರ್ಕಳದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣಾ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved