Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನಿಂದ ಫೆಬ್ರವರಿ 23ರ ವರೆಗೆ ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ..!!

Dhrishya News by Dhrishya News
20/02/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉದ್ಯಾವರ: ಫೆಬ್ರವರಿ 20: ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆ 7ನೇ ವರ್ಷದ ಬಹುಭಾಷಾ ನಾಟಕೋತ್ಸವವನ್ನು ಫೆಬ್ರವರಿ 20 ರಿಂದ 23ರ ವರೆಗೆ ಉದ್ಯಾವರದ ಸರಕಾರಿ ಪದವಿ ಪೂರ್ವ ಕಾಲೇಜು, ಮೈದಾನ, ಗ್ರಾಮ ಪಂಚಾಯತ್ ಕಚೇರಿ ಹಿಂಭಾಗದಲ್ಲಿ ಆಯೋಜಿಸಲಾಗಿದೆ.

 ಫೆಬ್ರವರಿ 20ರಂದು ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ) ಬೈಕಾಡಿ ಬ್ರಹ್ಮಾವರದ ಮಂದಾರ ತಂಡದಿಂದ ಬೆತ್ತಲಾಟ ಕನ್ನಡ ನಾಟಕ, ಫೆಬ್ರವರಿ 21ರಂದು ಪ್ರತಿಷ್ಠಿತ ಸುಮನಸ ಕೊಡವೂರು ಉಡುಪಿ ಇವರಿಂದ ತುಳು ಭಾಷೆಯಲ್ಲಿ ಈದಿ, ಫೆಬ್ರವರಿ 22ರಂದು ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಇವರಿಂದ ಹ್ಯಾಂಗ್ ಆನ್ ಕನ್ನಡದಲ್ಲಿ ಮತ್ತು ಫೆಬ್ರವರಿ 23 ಕೊನೆಯ ದಿನ ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಇವರಿಂದ ಕೊಂಕಣಿ ಭಾಷೆಯಲ್ಲಿ ಪಯ್ಣ್ ಪರ್ವತಕ್ ಪ್ರದರ್ಶನವಾಗಲಿದೆ.

 ಪ್ರತಿದಿನ ಸಂಜೆ 6:30ಕ್ಕೆ ಸರಿಯಾಗಿ ನಾಟಕಗಳು ಆರಂಭವಾಗಲಿದ್ದು, ಎಲ್ಲಾ ನಾಟಕಗಳಿಗೆ ಉಚಿತ ಪ್ರವೇಶವಿರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Previous Post

FICCI ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮದ 3ನೇ ಬ್ಯಾಚ್ ಮಾಹೆಯಲ್ಲಿ ಪ್ರಾರಂಭ..!!

Next Post

ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026