Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ..!!

Dhrishya News by Dhrishya News
20/02/2025
in ಕರಾವಳಿ, ರಾಜ್ಯ/ ರಾಷ್ಟ್ರೀಯ
0
0
SHARES
25
VIEWS
Share on FacebookShare on Twitter

ಉಡುಪಿ:ಫೆಬ್ರವರಿ 20:ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಡುಪಿ ಕ್ಷೇತ್ರದ ಅಭಿವದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಮುಂಬರುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ, ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾರ್ಯಾಚರಣೆಗೆ ಅಗತ್ಯವಿರುವ 48.36 ಕೋಟಿ ಹೆಚ್ಚುವರಿ ಅನುದಾನ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಡೀಸೆಲ್ ಸಬ್ಸಿಡಿ, ನಾಡ ದೋಣಿಗಳಿಗೆ ಸೀಮೆ ಎಣ್ಣೆ ಪೂರೈಕೆ, ಬಂದರು ಅಭಿವೃದ್ಧಿ ಮತ್ತು ಡ್ರೆಜ್ಜಿಂಗ್, ಸೀ ಆಂಬ್ಯುಲೆನ್ಸ್, ರೈತಾಪಿ ವರ್ಗಗಳಿಗೆ ನೀಡುವ ಸಾಲ ಸೌಲಭ್ಯ ಮೀನುಗಾರರರಿಗೂ ವಿಸ್ತರಣೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವದ್ಧಿ ನಿಗಮಕ್ಕೆ 500 ಕೋಟಿ ಅನುದಾನ ಮೀಸಲು, ಪ್ರಾಕೃತಿಕ ವಿಕೋಪ ಪರಿಹಾರಕ್ಕೆ 25 ಕೋಟಿ ಮೀಸಲು, ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಈ ಹಿಂದಿನಂತೆ ಗರಿಷ್ಠ 5 ಲಕ್ಷ ಪರಿಹಾರ, ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಕೃಷಿ ಕಾಲೇಜು ಸ್ಥಾಪನೆ, ಸರ್ಕಾರಿ ಬಸ್ ಸೇವೆ ಹೆಚ್ಚಳ, ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾಂಗಣ ನಿರ್ಮಾಣ ಬ್ರಹ್ಮಾವರದಲ್ಲಿ ಪ್ರವಾಸಿ ಬಂಗಲೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪರ್ಯಾಯ ಮಹೋತ್ಸವಕ್ಕೆ ವಿಶೇಷ 25 ಕೋಟಿ ಅನುದಾನ, ಮಣ್ಣಪಳ್ಳ ಕೆರೆ ಅಭಿವೃದ್ಧಿ, ಕಂಬಳ ಕ್ರೀಡೆಗೆ ಅನುದಾನ, ಉಡುಪಿ ನಗರದಲ್ಲಿ ಹೆಚ್ಚುವರಿಯಾಗಿ ಉಪ ವಿಭಾಗಾಧಿಕಾರಿಗಳ ಕಚೇರಿ ಮಂಜೂರು, ಕರಾವಳಿ ಜಿಲ್ಲೆಯ ಮರಳು ಸಮಸ್ಯೆ ಪರಿಹಾರ ರೂಪಿಸಲು ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

  • ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ಸಿಎಂ ಭರವಸೆ.

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆ ಕಂಬಳ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಹಾಗೂ ದೈವಾರಾಧನೆಯ ಚೌಕಟ್ಟಿನಲ್ಲಿ ರಕ್ತಾಹಾರದ ಕಲ್ಪನೆಯಲ್ಲಿ ನಡೆಯುವ ಕೋಳಿಅಂಕ ಗಳಿಗೆ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿ ಆಚರಣೆಗೆ ಅನನುಕೂಲತೆ ಉಂಟಾಗಿರುವ ಬಗ್ಗೆ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಧಾರ್ಮಿಕ ಆಚರಣೆಗೆ ಅವಕಾಶ ನೀಡುವ ಭರವಸೆ ನೀಡಿದರು.

Previous Post

ಇಂದಿನಿಂದ ಫೆಬ್ರವರಿ 23ರ ವರೆಗೆ ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ..!!

Next Post

ಉಡುಪಿ :ಬಲ್ಲಾಳ್ ಫೈನಾನ್ಸ್ ಮಾಲಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಬಲ್ಲಾಳ್ ಫೈನಾನ್ಸ್ ಮಾಲಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026