Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಮೆರಿಕಾದ ರಾಲೆ ನಗರದ ಶ್ರೀ ಪುತ್ತಿಗೆ ಮಠದಲ್ಲಿ ಪುರಂದರ ಉತ್ಸವ..!!

Dhrishya News by Dhrishya News
26/02/2025
in ರಾಜ್ಯ/ ರಾಷ್ಟ್ರೀಯ
0
0
SHARES
7
VIEWS
Share on FacebookShare on Twitter

ಉಡುಪಿ :ಫೆಬ್ರವರಿ 26:ಅಮೆರಿಕಾದ ನಾರ್ತ್ ಕರೋಲಿನಾ ರಾಜ್ಯದ ಶ್ರೀಕೃಷ್ಣ ವೃಂದಾವನ ತಂಡದ ವತಿಯಿಂದ ಏರ್ಪಡಿಸಿದ್ದ “ಪುರಂದರ ಉತ್ಸವ -೨೦೨೫” ಮೊನ್ನೆ ಶನಿವಾರ ಫೆಬ್ರವರಿ ೨೨ ರಂದು ಬಹು ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ೭ ರಿಂದಲೇ ಘೋಷ್ಠಿ , ಗಾಯನ , ಮೆರವಣಿಗೆಯಿಂದ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಹತ್ತು-ಹಲವಾರು ತಂಡಗಳ ಸುಮಾರು 400 ಕ್ಕೂ ಹೆಚ್ಚು ಕಲಾವಿದರು (ಚಿಣ್ಣರು-ದೊಡ್ಡವರು) ಭಾಗವಹಿಸಿ ಹಾಡುಗಾರಿಕೆ – ನೃತ್ಯ – ಪುರಂದರ ದಾಸರ ಕೃತಿ ಕಚೇರಿ – ದಾಸರ ಕೀರ್ತನೆಗಳು – ಸಂಜೆ ಹಲವು ನೃತ್ಯ-ನಾಟಕಗಳು, ಯಕ್ಷಗಾನ ಹೀಗೆ ಹಲವಾರು ಸುಂದರವಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಬೆಳೆಗ್ಗೆಯಿಂದ ೭ ರಿಂದ ರಾತ್ರಿ ೧೦:೩೦ರ ತನಕ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲೆಡೆಯಿಂದ ಬಂದಿದ್ದ ಸಾವಿರಾರು ಭಕ್ತರು ಭಾಗವಹಿಸಿದ್ದರು. ಶ್ರೀ ಕೃಷ್ಣ ವೃಂದಾವನದ ನೂರಾರು ಸ್ವಯಂ ಸೇವಕರು ದಿನವಿಡೀ ಭಕ್ತಿ ಪೂರ್ವಕದಿಂದ ಬಂದಿದ್ದ ಎಲ್ಲರಿಗೂ ಬೆಳಗಿನ ಉಪಹಾರ – ಮಧ್ಯಾನಃ – ಸಂಜೆಯ ಭೋಜನ ವ್ಯವಸ್ಥೆ ಮಾಡಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿಕೊಟ್ಟರು.

Previous Post

ಮಲ್ಪೆ ದ್ವೀಪದಲ್ಲಿ ಓಮನ್ ಮೂಲದ ಬೋಟ್ ಪತ್ತೆ: ಬೋಟ್‌ನಲ್ಲಿದ್ದ ಮೀನುಗಾರರ ಬಂಧನ- ಪ್ರಕರಣ ದಾಖಲು!

Next Post

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved