Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಾರ್ಚ್6 ರಂದು ಬೀಡಿ ಕಾರ್ಮಿಕರಿಂದ ವಿಧಾನಸೌಧ ಚಲೋ, ಅಹೋರಾತ್ರಿ ಧರಣಿ..!!

Dhrishya News by Dhrishya News
02/03/2025
in ರಾಜ್ಯ/ ರಾಷ್ಟ್ರೀಯ
0
0
SHARES
4
VIEWS
Share on FacebookShare on Twitter

ಉಡುಪಿ : ಮಾರ್ಚ್ 02:ಬೀಡಿ ಕಾರ್ಮಿಕರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಾರ್ಚ್6 ರಂದು ವಿದಾನಸೌಧ ಚಲೋ ಕಾರ್ಯಕ್ರಮ ನಡೆಯಲಿದೆ 

ಬೀಡಿ ಕಂಪನಿಯ ಮಾಲೀಕರು ಹಲವು ವರ್ಷಗಳಿಂದ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಬದ್ಧ ವಾಗಿ ಸಿಗಬೇಕಾದ ಕನಿಷ್ಠ ಕೂಲಿ,ತುಟ್ಟಿಭತ್ಯೆ ಯನ್ನು ನೀಡದೆ ವಂಚಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಕಳಪೆ ಬೀಡಿ ಎಲೆಗಳನ್ನು ನೀಡಿ ಕಾರ್ಮಿಕರನ್ನು ಸತಾಯಿಸುದರೋಂದಿಗೆ ವೇತನ ಕಡಿತ ಗೊಳಿಸುತ್ತಿದ್ದಾರೆ ಅದ್ದರಿಂದ ಕಾರ್ಮಿಕ ಇಲಾಖೆ,ಸರಕಾರದ ಗಮನಕ್ಕೂ ತರಲಾಗಿದೆ.

ಮಾರ್ಚ್ 3ರಂದು ಬಜೆಟ್ ಪೂರ್ವ ಅಧಿವೇಶನ ನಡೆಯುತ್ತಿದ್ದು ಬೀಡಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಈಗಾಗಲೇ ಉಡುಪಿ ಜಿಲ್ಲೆಯ ಮತ್ತು ದ.ಕ ಜಿಲ್ಲೆಯ ಶಾಸಕರಿಗೆ,ವಿಧಾನಪರಿಷತ್ ಸದಸ್ಯರಿಗೆ ಬೀಡಿ ಸಂಘದಿಂದ ಮನವಿ ನೀಡಲಾಗಿದೆ.ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 3ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ

ಪ್ರಮುಖ ಬೇಡಿಕೆಗಳು

1. 1000ಬೀಡಿಗೆ ಕನಿಷ್ಟ ರಾಷ್ಟ್ರೀಯ ಸಮಾನ ಕೂಲಿ 395ರೂಪಾಯಿ ನೀಡಬೇಕು

2. ನಿರುದ್ಯೋಗಿಗಳಾಗುತ್ತಿರುವ ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಅಥವಾ ಪರಿಹಾರ ನೀಡಬೇಕು.

3. ಕಾನೂನು ಬಾಹಿರ ಬೀಡಿ ಉತ್ಪಾದನೆ ನಿಲ್ಲಿಸಬೇಕು.

4. ರಾಜ್ಯದಲ್ಲಿ ಬೀಡಿ ಕಾರ್ಮಿಕರ ಕನಿಷ್ಟ ಕೂಲಿ ಬಾಕಿ ಸಮೇತ ಜಾರಿಗೆ ಒತ್ತಾಯಿಸಿ

5. ಬೀಡಿ ಕಾರ್ಮಿಕರಿಗೆ ಪಿಂಚಣಿ ಮಾಸಿಕ 6000ರೂ ನೀಡಬೇಕು.

6. ಹಲವು ವರ್ಷಗಳಿಂದ ಬಾಕಿ ಇರುವ ತುಟ್ಟಿಭತ್ಯೆ ನೀಡಬೇಕು ಒತ್ತಾಯಿಸಿ ಮಾರ್ಚ್6 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಬೀಡಿ ಕಾರ್ಮಿಕರಿಂದ ನಡೆಸಿ ಸರಕಾರವನ್ನು ಒತ್ತಾಯಿಸಲಿದೆ. ಅದ್ದರಿಂದ ಉಡುಪಿ ಜಿಲ್ಲೆ ಮತ್ತು ದ.ಕ.ಜಿಲ್ಲೆಯ ಬೀಡಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅಖಿಲಭಾರತ ಬೀಡಿ ಫೆಡರೇಷನ್‌ ಕೇಂದ್ರ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಕಾಂಚನ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ

Previous Post

ಮಕ್ಕಳ ಆಧಾರ್ ಕಾರ್ಡ್ : ಹೊಸ ನೋಂದಣಿ, ತಿದ್ದುಪಡಿ ಮತ್ತು ಬಯೋ ಮೆಟ್ರಿಕ್ ನೋಂದಣಿಗೆ ಅವಕಾಶ..!!

Next Post

ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ : ಇಂದು ಮಹಾರಥೋತ್ಸವದ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ : ಇಂದು ಮಹಾರಥೋತ್ಸವದ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved