Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರೇಷನ್ ಕಾರ್ಡ್’ ತಿದ್ದುಪಡಿಗೆ ಮತ್ತೆ ಮಾ.31 ರವರೆಗೆ ಅವಕಾಶ

Dhrishya News by Dhrishya News
05/03/2025
in ರಾಜ್ಯ/ ರಾಷ್ಟ್ರೀಯ
0
0
SHARES
34
VIEWS
Share on FacebookShare on Twitter

ಉಡುಪಿ : ಮಾರ್ಚ್ 05:ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಆಹಾರ ಇಲಾಖೆ ಮತ್ತೆ ಅವಕಾಶ ನೀಡಿದೆ.

ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31ರ ಅಂತ್ಯದವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಮದುವೆ ಪ್ರಮಾಣ ಪತ್ರ

ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

ಮಗುವಿನ ಜನನ ಪ್ರಮಾಣಪತ್ರ

ಹೆತ್ತವರ ಆಧಾರ್ ಕಾರ್ಡ್

ಈ ಪ್ರಕ್ರಿಯೆಯನ್ನು ಅನುಸರಿಸಿ

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

Previous Post

ಶೀರೂರು ಮಠದ ಪರ್ಯಾಯದ ಪೂರ್ವಭಾವಿಯಾಗಿ ನಾಳೆ ಅಕ್ಕಿ ಮುಹೂರ್ತ..!

Next Post

ಉಡುಪಿ: ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved