Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾಪು  ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವೈಭವದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿ ತೆರೆ ..!!

Dhrishya News by Dhrishya News
06/03/2025
in ಮುಖಪುಟ
0
ಕಾಪು  ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವೈಭವದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿ ತೆರೆ ..!!
0
SHARES
61
VIEWS
Share on FacebookShare on Twitter

ಕಾಪು  : ಮಾರ್ಚ್ 06:ಸಂಪೂರ್ಣ ಶಿಲಾಮಯವಾಗಿ, ಅದ್ಭುತವಾಗಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 5ರ ವರೆಗೆ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ  ಕೊನೆಯ ದಿನವಾದ ಬುಧವಾರದಂದು ಶ್ರೀ ಮಾರಿಯಮ್ಮನ ದೇವರಿಗೆ ಮಹಾಬ್ರಹ್ಮಕಲಶಾಭಿಷೇಕ ನಡೆಸುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

ಪವಿತ್ರ ಬ್ರಹ್ಮಕಲಶೋತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೇದಮೂರ್ತಿ ಕೆ.ಜಿ.ರಾಗವೇಂದ್ರ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಮಹಾ ಬ್ರಹ್ಮಕಲಶಾಭಿಷೇಕ ನಡೆಯಿತು.

ಒಂದು ಚಿನ್ನದ ಕೆತ್ತಿದ ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ದ್ರವ್ಯ ಕಲಶ, 88 ಬೆಳ್ಳಿ ಕಲಶ, ಮತ್ತು 901 ತಾಮ್ರ ಕಲಶಗಳು ಸೇರಿದಂತೆ ಒಟ್ಟು 1,008 ಕಲಶಗಳನ್ನು ವಿತರಿಸಲಾಯಿತು. ದೇವಾಲಯವು ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟಿತ್ತು ಮತ್ತು 50,000 ಕ್ಕೂ ಹೆಚ್ಚು ಭಕ್ತರು ಮಾರಿಯಮ್ಮ ದೇವಿಯ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಅವರು ಕೆ. ವಾಸುದೇವ್ ಶೆಟ್ಟಿ ಅವರಿಗೆ ‘ರಾಜಋಷಿ’ ಬಿರುದನ್ನು ಪ್ರದಾನ ಮಾಡಿದರು. ನವನೀತ್ ಶೆಟ್ಟಿ ಬರೆದಿರುವ “ಮಾರಿಯಮ್ಮ” ಪುಸ್ತಕವನ್ನು ಕೆ ವಾಸುದೇವ್ ಶೆಟ್ಟಿ ಬಿಡುಗಡೆ ಮಾಡಿದರು. ಮಹಾ ಬ್ರಹ್ಮಕಲಶಾಭಿಷೇಕದ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ಊಟ, ಬೆಳಗ್ಗೆ ಮತ್ತು ಸಂಜೆ ಉಪಾಹಾರ ಸಹಿತವಾಗಿ ಅನ್ನಪ್ರಸಾದ ಮತ್ತು ಉಪಾಹಾರದ ವ್ಯವಸ್ಥೆ ಇದ್ದು, ಈವರೆಗೆ ಎರಡು ಲಕ್ಷಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ಪಂಕ್ತಿ ಊಟ ಮತ್ತು ಬಫೆ ಊಟದ ವ್ಯವಸ್ಥೆಯೊಂದಿಗೆ ಒಂದಿನಿತೂ ಲೋಪವಿಲ್ಲದಂತೆ ಎಷ್ಟು ಮಂದಿ ಬಂದರೂ ಅನ್ನಪ್ರಸಾದ ವಿತರಣೆ ನಡೆದಿದೆ.

ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಶ್ರೀ ದೇವಿ ಯ ದರ್ಶನ ಪಡೆದುಕೊಂಡು ಪುನೀತಾರಾದರು 

 

Previous Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನಕ್ಷಲ್ ನಿಗ್ರಹ ಪಡೆಗೆ CPR training ಕಾರ್ಯಕ್ರಮ..!!

Next Post

ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

10/07/2025
ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

10/07/2025
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

10/07/2025

Recent News

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

10/07/2025
ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

10/07/2025
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ..!!

10/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved