Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಅಣಕು ಶವ ಯಾತ್ರೆ ಮೂಲಕ  ಆಕ್ರೋಶ ಹೊರ ಹಾಕಿದ ನಿತ್ಯಾನಂದ ಒಳಕಾಡು ನೇತೃತ್ವದ ಉಡುಪಿ‌ ಜಿಲ್ಲಾ ನಾಗರಿಕ ಸಮಿತಿ..!!

Dhrishya News by Dhrishya News
07/03/2025
in ಮುಖಪುಟ
0
0
SHARES
23
VIEWS
Share on FacebookShare on Twitter

ಉಡುಪಿ: ಮಾರ್ಚ್ 07:ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಉಡುಪಿ‌ ನಾಗರಿಕ ಸಮಿತಿ ಪ್ರಧಾನ ಸಂಚಾಲಕರಾದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಇಂದು ಅಣಕು ಶವ ಯಾತ್ರೆ ಮೂಲಕ ತಮ್ಮ ಆಕ್ರೋಶ ವನ್ನ ಹೊರ ಹಾಕಿದ್ದಾರೆ ಯಾಕಾಗಿ ಈ ಅಣಕು ಶವ ಯಾತ್ರೆ?? ಇಲ್ಲಿದೆ ಡೀಟೇಲ್ಸ್…

ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದಿದ್ದು, ಇದುವರೆಗೂ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಬಹಳ ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಇಂದ್ರಾಳಿ ಸೇತುವೆ ಕಾಮಗಾರಿ, ತೀವ್ರ ಜನಾಕ್ರೋಶದ ಬಳಿಕ ಜನವರಿ 15ರೊಳಗೆ ಪೂರ್ಣಗೊಳಿಸುವ ಕುರಿತು ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಈ ಅವಧಿ ಮುಗಿದಿದ್ದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.ಇಲ್ಲಿ ಸಂಚಾರ ಬಹಳ ಕಷ್ಟ ಕರವಾಗಿದ್ದು ದಿನನಿತ್ಯ ಇಲ್ಲಿ ಅಪಘಾತ ಗಳು ಸರ್ವೇ ಸಾಮಾನ್ಯ ವಾಗಿಬಿಟ್ಟಿದೆ, ಸಮೀಪ ದಲ್ಲೇ ಶಾಲೆ ಇರೋದ್ರಿಂದ ಮಕ್ಕಳಿಗೆ ಪೋಷಕರಿಗೂ ಬಹಳಷ್ಟು ತೊಂದರೆ ಯಾಗುತ್ತಿದೆ, ಸಾರ್ವಜನಿಕರು ಹೋರಾಟ ಸಮಿತಿಯವರು ಕೂಡ ಒಂದಷ್ಟು ಹೋರಾಟ ಪ್ರತಿಭಟನೆ ಮಾಡಿದ್ರು ಕೂಡ ಯಾವುದೇ ಪ್ರಯೋಜನ ವಾಗಿಲ್ಲ ಕಾಮಗಾರಿ ಶೀಘ್ರದಲ್ಲಿ ಪೂರ್ಣ ಗೊಳ್ಳುವ ಲಕ್ಷಣ ಗಳು ಮೇಲ್ನೋಟಕ್ಕೆ ಕಾಣುತ್ತಿಲ್ಲ 

ಈ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ‌ ನಾಗರಿಕ ಸಮಿತಿ ನೇತೃತ್ವದಲ್ಲಿ ಇಂದು ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಅಣಕು ಶವ ಯಾತ್ರೆ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದರು. ತಕ್ಷಣವೇ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಲಾಯಿತು.

ನಿತ್ಯಾನಂದ‌ ಒಳಕಾಡು ಏನು ಹೇಳ್ತಾರೆ??

ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ‌ ಒಳಕಾಡು ಮಾತನಾಡಿ, ಈ ರಸ್ತೆ ಕಾಮಗಾರಿ ಶೀಘ್ರವೇ ಮುಗಿಯಬೇಕು. ಜಿಲ್ಲಾಧಿಕಾರಿ, ಎಸ್ಪಿ ಮಾತಿಗೂ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಇಲ್ಲಿನ ಸಂಸದರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಶಾಲಾ ಮಕ್ಕಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದು ಕೊನೆಯ ಹೋರಾಟ. ಜೀವ ಹಾನಿ ಆಗುವುದನ್ನು ತಪ್ಪಿಸುವುದೇ ನಮ್ಮ ಉದ್ದೇಶ. ಅದಕ್ಕಾಗಿ ನಾವು ಜೀವಂತ ಶವವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಹರೀಶ್ ಪೂಜಾರಿ, ವಿನಯ ಸಾಸ್ತಾನ, ಗಣೇಶ್ ರಾಜ್‌ ಸರಳೇಬೆಟ್ಟು, ಯಾದವ್ ಆಚಾರ್ಯ ದೊಡ್ಡಣಗುಡ್ಡೆ, ಸತೀಶ್ ಕುಮಾರ್‌ ಉಡುಪಿ, ನೀತು ನಿಟ್ಟೂರು, ಸಂದೀಪ್ ಕಲ್ಮಾಡಿ, ಬಾಲಚಂದ್ರ ರಾವ್ ಉಪಸ್ಥಿತರಿದ್ದರು.

Previous Post

ಪರಶುರಾಮ ಥೀಮ್ ಪಾರ್ಕ್ ವಿಷಯದಲ್ಲಿ ಕಾಂಗ್ರೆಸ್  ನಿಲುವು ವಿರೋಧಿಸಿ ಬೃಹತ್ ಪ್ರತಿಭಟನೆ..!!

Next Post

ಮಣಿಪಾಲ :ಮಾರ್ಚ್ 9ರಂದು ಎಂಡ್ ಪಾಯಿಂಟ್ ನಲ್ಲಿ ಸಂಜೆ 4ರಿಂದ ಗಾಳಿಪಟ ಉತ್ಸವ ತರಂಗ್ 2025..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ಮಾರ್ಚ್ 9ರಂದು ಎಂಡ್ ಪಾಯಿಂಟ್ ನಲ್ಲಿ ಸಂಜೆ 4ರಿಂದ ಗಾಳಿಪಟ ಉತ್ಸವ ತರಂಗ್ 2025..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

16/03/2026
ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

16/03/2026
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026

Recent News

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026
ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

ಉಡುಪಿಯಲ್ಲಿ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

16/03/2026
ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು ಆತಂಕ: ಕಟಪಾಡಿ ಬಳಿ ಸಂಚಾರಕ್ಕೆ ಅಡಚಣೆ….!

16/03/2026
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved