Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜೀವಮಾನ ಸಾಧನೆ ಪ್ರಶಸ್ತಿಗೆ ‘ನಟಿ ಶಬಾನಾ ಅಜ್ಮಿ’ ಆಯ್ಕೆ..!!

Dhrishya News by Dhrishya News
08/03/2025
in ಸುದ್ದಿಗಳು
0
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜೀವಮಾನ ಸಾಧನೆ ಪ್ರಶಸ್ತಿಗೆ ‘ನಟಿ ಶಬಾನಾ ಅಜ್ಮಿ’ ಆಯ್ಕೆ..!!
0
SHARES
4
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 08:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ.

ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ.

2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಸಭಾ ನಡವಳಿಯನ್ವಯ ಈ ಪೈಕಿ ಒಬ್ಬರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ. ಪುಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ ಎಂದಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25 ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ “ಜೀವಮಾನ ಸಾಧನೆ ಪ್ರಶಸ್ತಿ”ಗೆ “ಶಬಾನಾ ಆಜಿ ಭಾರತೀಯ ಖ್ಯಾತ ಹೆಸರಾಂತ ಚಲನಚಿತ್ರ ನಟಿ ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.

Previous Post

ನಾಪತ್ತೆಯಾಗಿದ್ದ ಮಂಗಳೂರಿನ ಪಿಯು ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ , ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

11/06/2025
ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

11/06/2025
ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

09/06/2025
ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಜೂನ್ 11 ಶ್ರೀ ಲಲಿತ ಸಹಸ್ರ ಮಹಾ ಕದಳಿ ಯಾಗ ..!!

09/06/2025

Recent News

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

11/06/2025
ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

11/06/2025
ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

09/06/2025
ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಜೂನ್ 11 ಶ್ರೀ ಲಲಿತ ಸಹಸ್ರ ಮಹಾ ಕದಳಿ ಯಾಗ ..!!

09/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved