Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ..!!

Dhrishya News by Dhrishya News
10/03/2025
in ಮುಖಪುಟ
0
ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ..!!
0
SHARES
28
VIEWS
Share on FacebookShare on Twitter

ಉಡುಪಿ: ಮಾರ್ಚ್ 10: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದು ನೂತನ ಆಡಳಿತ ಮಂಡಳಿಯ ಅಭಿನಂದನ ಸಮಾರಂಭ ಮಾರ್ಚ್ 09ರಂದು ಹಮ್ಮಿಕೊಳ್ಳಲಾಗಿತ್ತು

ಶ್ರೀಧರ ದೇವಾಡಿಗ ಅವರು ಪ್ರಸ್ತುತ ಆಟೊರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ನಾದಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದಿನೇಶ್ ಕಿಣಿ ಅವರು ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ.

ರಾಜ್ಯ ಮಾರಾಟ ಮಹಾಮಂಡಳಿ ಇದರ ನಿರ್ದೇಶಕರಾದ ಡಾ ಐಕಳಭಾವ ದೇವಿ ಪ್ರಸಾದ್ ಶೆಟ್ಟಿ. ಉದ್ಯಮಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು 

ಚುನಾವಣೆಯಲ್ಲಿ ನಿರ್ದೇಶಕರುಗಳಾದ ವಿಜಯ ಪೂಜಾರಿ ಬೈಲೂರು, ಜಯಕರ ಪೂಜಾರಿ ಕೊರಂಗ್ರಪಾಡಿ, ಐತಪ್ಪ ಆರ್. ಅಮೀನ್ ಮಾರ್ಪಳ್ಳಿ, ರಮಾನಂದ ನಾಯಕ್ ಅಲೆವೂರು, ಅಶೋಕ್ ಕುಮಾರ್ ಅಲೆವೂರು, ರಮಾದೇವಿ ಇಂದಿರಾನಗರ, ಲಕ್ಷ್ಮೀ ಚಂದ್ರಶೇಖ‌ರ್ ಇಂದಿರಾನಗರ, ಸದಾನಂದ ಶೆಟ್ಟಿ ಕುಕ್ಕಿಕಟ್ಟೆ ವಿಜಯ ಪಾಲನ್ ಇಂದಿರಾ ನಗರ, ಕೇಶವ ಕೊರಂಗ್ರಪಾಡಿ ಹಾಗೂ ದಿನೇಶ್ ಸಿ. ನಾಯ್ಕ ಅಲೆವೂರು ಅವರು ಪಾಲ್ಗೊಂಡು, ಸರ್ವಾನುಮತದಿಂದ ಈ ಆಯ್ಕೆ ನಡೆಸಿದರು.

ಚುನಾವಣಾಧಿಕಾರಿಯಾಗಿ ಜಯಂತಿ ಎಸ್‌.ಕಾರ್ಯನಿರ್ವಹಿಸಿದ್ದು, ಸಂಘದ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಮಾರ್ಪಳ್ಳಿ ಸಹಕರಿಸಿದರು.

Previous Post

ಉಡುಪಿ : ನಾಳೆ ಮಾ. 11 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Next Post

ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

27/05/2025
ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

27/05/2025
ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

27/05/2025
ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

27/05/2025

Recent News

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

27/05/2025
ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

27/05/2025
ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

27/05/2025
ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

27/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved