Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ..!!

Dhrishya News by Dhrishya News
10/03/2025
in ಮುಖಪುಟ
0
ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ..!!
0
SHARES
9
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 10:ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಿಸಿದರು .

 

ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. 

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು.

 

Previous Post

ಕಮಾಂಡೆಂಟ್ ,ಶ್ರೀಮತಿ ಸಂತುದೇವಿಯವರಿಗೆ  ಶ್ರೀ ಕೃಷ್ಣಾನುಗ್ರಹ ಪ್ರಸಾದ ನೀಡಿ ಅನುಗ್ರಹಿಸಿದ ಪುತ್ತಿಗೆ ಶ್ರೀಪಾದರು..!!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಲುಕೋಮಾ ಫೆಲೋಶಿಪ್ ಮತ್ತು ಸ್ಕ್ರೀನಿಂಗ್ ಶಿಬಿರದ ಉದ್ಘಾಟನೆಯೊಂದಿಗೆ ವಿಶ್ವ ಗ್ಲುಕೋಮಾ ಸಪ್ತಾಹ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಲುಕೋಮಾ ಫೆಲೋಶಿಪ್ ಮತ್ತು ಸ್ಕ್ರೀನಿಂಗ್ ಶಿಬಿರದ ಉದ್ಘಾಟನೆಯೊಂದಿಗೆ ವಿಶ್ವ ಗ್ಲುಕೋಮಾ ಸಪ್ತಾಹ ಆಚರಣೆ..!!

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಲುಕೋಮಾ ಫೆಲೋಶಿಪ್ ಮತ್ತು ಸ್ಕ್ರೀನಿಂಗ್ ಶಿಬಿರದ ಉದ್ಘಾಟನೆಯೊಂದಿಗೆ ವಿಶ್ವ ಗ್ಲುಕೋಮಾ ಸಪ್ತಾಹ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

29/05/2025
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025

Recent News

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

29/05/2025
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved