Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ :ಮಹಿಳೆಯ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಕಕಳ್ಳತನ ಪ್ರಕರಣದ ಆರೋಪಿಯ ಬಂಧನ..!!

Dhrishya News by Dhrishya News
22/03/2025
in ಸುದ್ದಿಗಳು
0
ಕುಂದಾಪುರ :ಮಹಿಳೆಯ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಕಕಳ್ಳತನ ಪ್ರಕರಣದ ಆರೋಪಿಯ ಬಂಧನ..!!
0
SHARES
54
VIEWS
Share on FacebookShare on Twitter

ಕುಂದಾಪುರ,ಮಾರ್ಚ್ 22:ಗುರುವಾರ ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಅಲ್ತಾರು ಪಡುಮನೆ ಸಮೀಪ ಯಡ್ತಾಡಿ ಕಡೆಯಿಂದ ಬೈಕ್‌ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ ಬಗ್ಗೆ ಕೂಡಲೇ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು

ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯ ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾ. 21ರಂದು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಪೊಲೀಸರು ವಶಪಡಿಸಿಕೊಂಡ ಆರೋಪಿ.

ಈತ ಈ ಹಿಂದೆ ಬಾರ್ಕೂರು ಚೌಳಿಕೆರೆ ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಇದೇ ರೀತಿ ಚಿನ್ನವನ್ನು ಅಪಹರಿದ್ದ ಬಗ್ಗೆಯೂ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ತಾನೇ ಮಾಡಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದು, ಆ ಚಿನ್ನವನ್ನು ಸಹಕಾರಿ ಸಂಘವೊಂದರಲ್ಲಿ ಅಡವಿರಿಸಿದ್ದಾಗಿ ತಿಳಿಸಿದ್ದ. ಪೊಲೀಸರು ಆ ಚಿನ್ನವನ್ನು ಸ್ವಾಧೀನಪಡಿಸಿಕೊಂಡಿದ್ದರು.

Previous Post

ಮಾಹೆಯಲ್ಲಿ ಫಿಲಿಪ್ಸ್ ಐಜಿಟಿ ಇಂಜಿನಿಯರ್ಸ್ ಕ್ಲಿನಿಕಲ್ ಕನ್ಸಲ್ಟೆನ್ಸಿ..!!

Next Post

ಸಾಣೂರು ರಾ.ಹೆ. 169_ ಕುಡಿಯುವ ನೀರು ಪೈಪ್ಲೈನ್ ಅವ್ಯವಸ್ಥೆ : ನೀರು ಸರಬರಾಜಿಗೆ ತೊಂದರೆ!?!?

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಣೂರು ರಾ.ಹೆ. 169_ ಕುಡಿಯುವ ನೀರು ಪೈಪ್ಲೈನ್ ಅವ್ಯವಸ್ಥೆ : ನೀರು ಸರಬರಾಜಿಗೆ ತೊಂದರೆ!?!?

ಸಾಣೂರು ರಾ.ಹೆ. 169_ ಕುಡಿಯುವ ನೀರು ಪೈಪ್ಲೈನ್ ಅವ್ಯವಸ್ಥೆ : ನೀರು ಸರಬರಾಜಿಗೆ ತೊಂದರೆ!?!?

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025

Recent News

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved