Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ..!!

Dhrishya News by Dhrishya News
23/03/2025
in ಮುಖಪುಟ
0
SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ..!!
0
SHARES
7
VIEWS
Share on FacebookShare on Twitter

ಮಣಿಪಾಲ, 23 ಮಾರ್ಚ್ 2025: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಭಾರತದ ಸುಸ್ಥಿರ ಸಂಸ್ಥೆಗಳ ಪ್ಲಾಟಿನಂ + ಬ್ಯಾಂಡ್‌ನಲ್ಲಿ (ದಿ ಗ್ರೀನ್ ರ್ಯಾಂಕಿಂಗ್ಸ್ 2025) ನಂ. 1 ಸ್ಥಾನ ಪಡೆದಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ. ಆರ್. ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ಈ ಶ್ರೇಯಾಂಕವನ್ನು ನೀಡುತ್ತದೆ.. ಈ ಗುರುತಿಸುವಿಕೆಯು ಪರಿಸರ ಸಮರ್ಥನೀಯತೆ, ಪರಿಸರ ಸ್ನೇಹಿ ಉಪಕ್ರಮಗಳು ಮತ್ತು ಹಸಿರು ಕ್ಯಾಂಪಸ್ ಗೆ ಮಾಹೆಯ ದೃಢ ಬದ್ಧತೆಯನ್ನು ಪುನರುಚ್ಚರಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹಸಿರು ಶ್ರೇಯಾಂಕ – SII ನೀಡಿಕೆಯನ್ನು ಸುಸ್ಥಿರತೆಯ ನಿಯತಾಂಕಗಳಾದ ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ನವೀನ ಸಮರ್ಥನೀಯ ಯೋಜನೆಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. ಪ್ಲಾಟಿನಮ್+ ಬ್ಯಾಂಡ್‌ನಲ್ಲಿ ಮಾಹೆಯ ಉನ್ನತ ಸ್ಥಾನವು ಅದರ ಕ್ಯಾಂಪಸ್‌ಗಳಲ್ಲಿ ಸಮಗ್ರ ಸುಸ್ಥಿರ ಅಭ್ಯಾಸಗಳು ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಸಾಕ್ಷಿಯಾಗಿದೆ.

“ಈ ಸಾಧನೆ ಇಡೀ ಮಾಹೆ ಸಮುದಾಯದ ಸಮರ್ಪಣೆ ಮತ್ತು ಸಾಮೂಹಿಕ ಪ್ರಯತ್ನಗಳ ಪ್ರತಿಬಿಂಬಿವಾಗಿದೆ ” ಎಂದು ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) M. D. ವೆಂಕಟೇಶ್, VSM, (ನಿವೃತ್ತ) ಹೇಳಿದ್ದಾರೆ. “ನಾವು ಪರಿಸರ ಜವಾಬ್ದಾರಿಯ ಸಂಸ್ಕೃತಿಯನ್ನು ಬೆಳೆಸಲು ಮತ್ತು ಜಾಗತಿಕವಾದ ಉತ್ತಮ ಅಭ್ಯಾಸಗಳೊಂದಿಗೆ ಹೊಂದಿಕೊಳ್ಳುವ ಸುಸ್ಥಿರ ಮಾದರಿಗಳನ್ನು ಜಾರಿಗೆ ತರುವುದಕ್ಕೆ ಬದ್ಧರಾಗಿದ್ದೇವೆ. ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಯಲ್ಲಿ ನಮ್ಮ ಉಪಕ್ರಮಗಳು ಕೇವಲ ನೀತಿಗಳಲ್ಲ, ಅವುಗಳು ನಮ್ಮ ಸಾಂಸ್ಥಿಕ ನೀತಿಯ ಅವಿಭಾಜ್ಯ ಅಂಗವಾಗಿದೆ” ಎಂದು ತಿಳಿಸಿದ್ದಾರೆ.

ಪ್ರತಿಷ್ಠಿತ ಆರ್ ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ನಿಂದ ನೀಡಲಾದ ಮನ್ನಣೆಯು ಸುಸ್ಥಿರ ಮತ್ತು ಪರಿಸರ ಜವಾಬ್ದಾರಿಯುತ ಕ್ಯಾಂಪಸ್ ಅನ್ನು ರಚಿಸುವ ಕಡೆಗೆ ತನ್ನ ಯಾನವನ್ನು ಮುಂದುವರಿಸಲು ಮಾಹೆಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದ್ದು, ಭವಿಷ್ಯದ ಪೀಳಿಗೆಗೆ ಪರಿಸರ ಪ್ರಜ್ಞೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.

Previous Post

ಸಂತೆಕಟ್ಟೆ : ಬೈಕ್ ಅಡ್ಡ ಬಂದ ಕಾರಣ ಅಪಘಾತ ತಪ್ಪಿಸಲು ಹೋಗಿ ಪಲ್ಟಿಯಾದ ಸರಕು ಸಾಗಿಸುತ್ತಿದ್ದ ಲಾರಿ : ಚಾಲಕನಿಗೆ ಗಂಭೀರ ಗಾಯ ..!!

Next Post

ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025′ – ಮನು ಶೆಟ್ಟಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025′ – ಮನು ಶೆಟ್ಟಿ ಆಯ್ಕೆ..!!

ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025' - ಮನು ಶೆಟ್ಟಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved