Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

SCImago ಶ್ರೇಯಾಂಕ: ಎಲ್ಲ ವರ್ಗಗಳಲ್ಲಿ ಮಾಹೆ ಉತ್ಕೃಷ್ಟ ಸಾಧನೆ..!!

Dhrishya News by Dhrishya News
28/03/2025
in ಸುದ್ದಿಗಳು
0
SCImago ಶ್ರೇಯಾಂಕ: ಎಲ್ಲ ವರ್ಗಗಳಲ್ಲಿ ಮಾಹೆ ಉತ್ಕೃಷ್ಟ ಸಾಧನೆ..!!
0
SHARES
6
VIEWS
Share on FacebookShare on Twitter

ಮಣಿಪಾಲ, 27 ಮಾರ್ಚ್ 2025: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) SCImago ಇನ್‌ಸ್ಟಿಟ್ಯೂಷನ್ ಶ್ರೇಯಾಂಕ 2025 ರಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಿದೆ. ಈ ಮೂಲಕ ಬಹು ವಿಭಾಗಗಳಲ್ಲಿ ಜಾಗತಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮತ್ತು ಗಮನಾರ್ಹ ಸುಧಾರಣೆಗಳನ್ನು ಸಾಧಿಸಿದೆ. 

ಭಾರತದಲ್ಲಿನ ಪ್ರಮುಖ ಸಾಧನೆಗಳು (ವಿಶ್ವವಿದ್ಯಾಲಯ ವರ್ಗ)

ಒಟ್ಟಾರೆ ಶ್ರೇಣಿ: 7 ರಿಂದ 4ನೇ ಸ್ಥಾನಕ್ಕೇರಿಕೆ

ಸಂಶೋಧನಾ ಶ್ರೇಣಿ: 6 ರಿಂದ 3ನೇ ಸ್ಥಾನಕ್ಕೇರಿಕೆ 

ನಾವೀನ್ಯತೆ ಶ್ರೇಣಿ: 137 ರಿಂದ 119ನೇ ಸ್ಥಾನಕ್ಕೇರಿಕೆ

ಸಾಮಾಜಿಕ ಶ್ರೇಣಿ: 4ನೇ ಸ್ಥಾನ ಕಾಯ್ದುಕೊಂಡಿದೆ

19 ವಿಶಾಲ ಮತ್ತು 41 ಕಿರಿಯ ವಿಷಯ ವಿಭಾಗಗಳಲ್ಲಿ ಮಾಹೆ ಗುರುತಿಸಿಕೊಂಡಿದೆ. ಇದು ವೈವಿಧ್ಯಮಯ ಶೈಕ್ಷಣಿಕ ವಿಭಾಗಗಳಲ್ಲಿ ಅದರ ನಾಯಕತ್ವವನ್ನು ಮತ್ತಷ್ಟು ಬಲಪಡಿಸಿದೆ.

ಈ ಕುರಿತಾಗಿ ಮಾಹೆಯ ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಅವರು ಮಾತನಾಡಿ, “ಇದು SCImago ಇನ್‌ಸ್ಟಿಟ್ಯೂಷನ್ ಶ್ರೇಯಾಂಕ 2025 ದಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಗಮನಾರ್ಹ ಸಾಧನೆಯಾಗಿದೆ, ಮಾತ್ರವಲ್ಲದೆ ಜಾಗತಿಕವಾಗಿ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಪ್ರಭಾವ ಬೀರಲು ಮಾಹೆಯ ಬದ್ಧತೆಯನ್ನು ಸಾಬೀತುಪಡಿಸುತ್ತದೆ.” ಎಂದಿದ್ದಾರೆ. 

ಈ ಮೈಲಿಗಲ್ಲು ಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆಯ ಪ್ರವರ್ತಕನಾಗಿ ಮತ್ತು ಅರ್ಥಪೂರ್ಣ ಸಾಮಾಜಿಕ ಕೊಡುಗೆಗಳೊಂದಿಗೆ ಮಾಹೆಯ ಸಮರ್ಪಣೆಯನ್ನು ಪ್ರತಿಬಿಂಬಿಸಿದೆ. ಹೊಸ ಮಾನದಂಡಗಳ ಮೂಲಕ ಜ್ಞಾನ ಗಳಿಕೆಯಲ್ಲಿ ಪ್ರಗತಿಯ ಹಾದಿಯೊಂದಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಜಾಗತಿಕವಾಗಿ ಶಿಕ್ಷಣ ಮತ್ತು ನಾವೀನ್ಯತೆಗಳಲ್ಲಿ ಮುಂಚೂಣಿಯಲ್ಲಿದೆ.

 SCImago ಸಂಸ್ಥೆಗಳ ಶ್ರೇಯಾಂಕಗಳ ಬಗ್ಗೆ (SIR)

SCImago ಸಂಸ್ಥೆಗಳ ಶ್ರೇಯಾಂಕಗಳು (SIR) ಶೈಕ್ಷಣಿಕ ಮತ್ತು ಸಂಶೋಧನೆ-ಸಂಬಂಧಿತ ಸಂಸ್ಥೆಗಳ ವರ್ಗೀಕರಣವಾಗಿದ್ದು, ಸಂಯೋಜಿತ ಸೂಚಕದಿಂದ ಶ್ರೇಣೀಕರಿಸಲಾಗುತ್ತದೆ. ಇದು ಸಂಶೋಧನಾ ಕಾರ್ಯಕ್ಷಮತೆ, ನಾವೀನ್ಯ ಉತ್ಪನ್ನಗಳು ಮತ್ತು ಸಾಮಾಜಿಕ ಪ್ರಭಾವದ ಬಗ್ಗೆ ಅವುಗಳ ವೆಬ್ ಗೋಚರತೆಯ ಆಧಾರದ ಮೇಲೆ ಮೂರು ವಿಭಿನ್ನ ವರ್ಗದ ಸೂಚಕಗಳನ್ನು ಹೊಂದಿದೆ. ಜರ್ನಲ್‌ಗಳು ಮತ್ತು ದೇಶದ ವೈಜ್ಞಾನಿಕ ಸೂಚಕಗಳು ಸ್ಕೋಪಸ್ ಡೇಟಾಬೇಸ್‌ನಲ್ಲಿನ ಮತ್ತು ಎಲ್ಸೆವಿಯರ್ ಬಿ.ವಿ.ಯಿಂದ ಅಭಿವೃದ್ಧಿಗೊಂಡವುಗಳಾಗಿವೆ.

Previous Post

ನಂದಿನಿ ಹಾಲು ಈಗ ಮತ್ತಷ್ಟು ದುಬಾರಿ : ಲೀಟರ್ ಗೆ 4 ರೂ. ಏರಿಕೆ..!!

Next Post

ಕಾರ್ಕಳ: SSLC ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ: SSLC ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ..!!

ಕಾರ್ಕಳ: SSLC ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025

Recent News

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved