Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬುಲ್ ಟ್ರಾಲ್, ಲೈಟ್ ಫಿಶಿಂಗ್ ನಿಷೇಧ ಉಲ್ಲಂಘನೆ ಮಾಡಿದ್ದಲ್ಲಿ ದೋಣಿ ಪರವಾನಿಗೆ ರದ್ದು :ಮೀನುಗಾರಿಕೆ ಇಲಾಖೆ ಎಚ್ಚರಿಕೆ..!

Dhrishya News by Dhrishya News
31/03/2025
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ: ಮಾರ್ಚ್ 31: ಬುಲ್ ಟ್ರಾಲ್, ಲೈಟ್ ಫಿಶಿಂಗ್ ನಿಷೇಧ ಉಲ್ಲಂಘನೆ ಮಾಡಿದ್ದಲ್ಲಿ ದೋಣಿ ಪರವಾನಿಗೆ ರದ್ದುಗೊಳಿಸೋದಾಗಿ ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ

ಕೇಂದ್ರ ಸರಕಾರ  ಸಮುದ್ರದಲ್ಲಿ ಕೃತಕ ಬೆಳಕು ಬಳಸಿ ಮೀನು ಹಿಡಿಯುವುದು ಮತ್ತು ಬುಲ್ಟ್ರಾಲ್ ಮೀನು ಗಾರಿಕೆಯನ್ನು ಸಂಪೂರ್ಣವಾಗಿ ನಿಷೇ ಧಿಸಿದ್ದರೂ ಜಿಲ್ಲೆಯಲ್ಲಿ ಬೆಳಕು ಹಾಕಿ ಮೀನು ಹಿಡಿಯುವುದು ವರದಿಯಾಗುತ್ತಿದೆ. ಇಂಥ ದೋಣಿಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ.

ಈ ಸಂಬಂಧ ರಾಜ್ಯ ಹೈಕೋರ್ಟ್ನಲ್ಲೂ ಪ್ರಕರಣ ದಾಖಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ನಿರ್ದೇಶಿಸಲಾಗಿದೆ.

ಹೈಕೋರ್ಟ್ ನಿರ್ದೇಶನ ಹಾಗೂ ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಮೀನುಗಾರಿಕೆಯಲ್ಲಿ ತೊಡಗುವ ದೋಣಿಗಳ ಪರವಾನಿಗೆ ಹಾಗೂ ದೋಣಿ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು. ಅಂತಹ ದೋಣಿಗಳಿಗೆ ಡೀಸೆಲ್ ವಿತರಣೆ ನಿಲ್ಲಿಸಲಾಗುವುದು. ಎಚ್ಚರಿಕೆ ಬಳಿಕವೂ ಪುನರಾವರ್ತಿಸಿದ್ದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿ ಯನ್ನು ರದ್ದುಗೊಳಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ..!!

Next Post

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ 'ಲವ್ ಜಿಹಾದ್'ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

29/06/2026
ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

29/06/2026

Recent News

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆ, ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

29/06/2026
ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved