Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದ 6ನೇ ತರಗತಿಯ ವಿದ್ಯಾರ್ಥಿ..!!

Dhrishya News by Dhrishya News
05/04/2025
in ಸುದ್ದಿಗಳು
0
0
SHARES
55
VIEWS
Share on FacebookShare on Twitter

ಅಜೆಕಾರು: ಏಪ್ರಿಲ್ 05: ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮ ಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ.

ಶಿರ್ಲಾಲು ಸೂಡಿ ಶಾಲೆಯಲ್ಲಿ 6 ನೇ ತರಗತಿ ವಿದ್ಯಾರ್ಥಿಯಾದ ಸಮರ್ಥ್ ಹೆಸರಾಂತ ದೈವ ಕಲಾವಿದ ದಿ। ಮೋನು ಪಾಣಾರ ಶಿರ್ಲಾಲು ಇವರ ಮೊಮ್ಮಗನಾಗಿದ್ದು, ಅಜ್ಜ ಕಟ್ಟುತ್ತಿದ್ದ ಕೋಲವನ್ನು ನೋಡುತ್ತಾ ಬೆಳೆದಿದ್ದ.

ಶಿರ್ಲಾಲು ಸೂಡಿ ಪಂಗ್ಲಬೆಟ್ಟು, ಮುಂಡ್ಲಿ ಮುಗೇರಕಲ ದೈವಗಳ ಪ್ರತಿಷ್ಠಾ ವರ್ಧಾತ್ಯುತ್ಸವ ಶುಕ್ರವಾರ ಬೆಳಗ್ಗಿನ ಜಾವ ನಡೆದಿದ್ದು, ಈ ಸಂದರ್ಭದಲ್ಲಿ ತನಿಮಾನಿಗ ಹೆಣ್ಣು ದೈವದ ಪಾತ್ರಿಯಾಗಿ ಸಮರ್ಥ್ ಗಗ್ಗರ ಕಟ್ಟಿದ್ದಾನೆ. ಮೊಗೇರ ಸಮುದಾಯಕ್ಕೆ ಸೇರಿದ ಈ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತದೆ. ಮೋನು ಪಾಣರರ ವ್ಯಾಪ್ತಿಗೆ ಈ ದೈವಸ್ಥಾನ ಬರುತ್ತದೆ. ಹಿಂದೆ ಅಜ್ಜ ಮೋನು ಪಾಣರ ಕೋಲ ಕಟ್ಟುತಿದ್ದರು. ಅವರ ಮಗ ಹರೀಶ ಧರ್ಮರಸು ದೈವ ಕೋಲ ಕಟ್ಟುತ್ತಿದ್ದಾರೆ. ಹರೀಶ ಅವರ ಮಗ ಸಮರ್ಥ್ ಈಗ ಬಣ್ಣ ತುಂಬುತ್ತಿದ್ದು ಈ ಮೂಲಕ ಮೂರನೇ ತಲೆಮಾರಿನ ಬಾಲಕನೂ ಧಾರ್ಮಿಕ ಪರಂಪರೆಯನ್ನು ಮುಂದುವರಿಸಿದ್ದಾನೆ

ತನಿಮಾನಿಗ ದೈವದ ಕೋಲ ಕಟ್ಟುವವರು ಅವಿವಾಹಿತರಾಗಿರಬೇಕು. ಇದು ಬೆಳಗ್ಗಿನ ಜಾವ 2 ಗಂಟೆ ವೇಳೆಗೆ ನಡೆಯುವ ಕೋಲ. ಈ ಕೋಲದಲ್ಲಿ ಕರಿಮಣಿ ಕಟ್ಟುವ ವಿಶೇಷ ಪದ್ಧತಿ ಇದೆ. ಎಡೂರ ಮಾಯಗಾರ ತನಿಮಾನಿಗ ಸೇರಿದಂತೆ ಒಟ್ಟು ನಾಲ್ಕು ದೈವಗಳಿದ್ದು ನೇಮದ ಸಮಯದಲ್ಲಿ ತನಿಮಾನಿಗೆ ಹೆಣ್ಣು ದೈವಕ್ಕೆ ಮದುವೆ ಮಾಡಿಸುವ ರಿವಾಜು ಇದೆ.

ಹನ್ನೊಂದು ವರ್ಷದ ಬಾಲಕನೊಬ್ಬ ತನ್ನಿಮಾನಿಗ ದೈವದ ಗಗ್ಗರ ಕಟ್ಟಲು ಇರುವ ಕಟ್ಟುಪಾಡು, ಸಂಪ್ರದಾಯಗಳನ್ನು ಪಾಲಿಸಿ, ಯಶಸ್ವಿಯಾಗಿ ದೈವ ನರ್ತನ ಮಾಡಿರುವುದು ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಇದು ನಮ್ಮ ತುಳುನಾಡಿನ ಹೆಮ್ಮೆ ಮತ್ತು ಸಂಸ್ಕೃತಿ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಬಾಲಕನ ದೈವ ನರ್ತನ ಎಲ್ಲಡೆ ಸುದ್ದಿ ಮಾಡುತ್ತಿದೆ.

Previous Post

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಡೆಯಬೇಕಿದ್ದ ಪ್ರತಿಭಟನೆಗೆ ಹೈಕೋರ್ಟ್ ನಿಂದ ತಾತ್ಕಾಲಿಕ ತಡ..!!

Next Post

ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳ : ಆದಾಯದಲ್ಲಿ ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳ : ಆದಾಯದಲ್ಲಿ ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved