Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮಾಚಾರಣೆ : ಬಾಲರಾಮನ ಹಣೆ ಸ್ಪರ್ಶಸಿ ತಿಲಕವಿಟ್ಟ ಸೂರ್ಯರಶ್ಮಿ..!!

Dhrishya News by Dhrishya News
06/04/2025
in ರಾಜ್ಯ/ ರಾಷ್ಟ್ರೀಯ
0
0
SHARES
36
VIEWS
Share on FacebookShare on Twitter

ಅಯೋಧ್ಯೆ :ಏಪ್ರಿಲ್ 06: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ನಂತರ ಎರಡನೇ ಶ್ರೀ ರಾಮ ನವಮಿ ಆಚರಣೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಮನಿಗೆ ಅಭಿಷೇಕ ನಡೆದಿದೆ. ಈ ಸಂದರ್ಭದಲ್ಲಿ, ಸೂರ್ಯನ ಕಿರಣಗಳೊಂದಿಗೆ ತಿಲಕವನ್ನು ಹಚ್ಚಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣಗಳು ರಾಮನ ಹಣೆಯ ಮೇಲೆ ನಾಲ್ಕು ನಿಮಿಷಗಳ ಕಾಲ ಹೊಳೆದಿದೆ.

ದೇವಾಲಯದ ಮೂರನೇ ಮಹಡಿಯಿಂದ ಗರ್ಭಗುಡಿಯಲ್ಲಿರುವ ಬಾಲ ರಾಮನ ಹಣೆಯ ಮೇಲೆ ಸೂರ್ಯನ ಕಿರಣಗಳು ಬೀಳುವಂತೆ ವ್ಯವಸ್ಥೆ ಮಾಡಲಾಗಿತ್ತು. ಸನಾತನ ಧರ್ಮದಲ್ಲಿ, ಸೂರ್ಯನನ್ನು ಶಕ್ತಿಯ ಮೂಲವೆಂದು ಪರಿಗಣಿಸಲಾಗಿದೆ. ಸೂರ್ಯನು ತನ್ನ ಕಿರಣಗಳಿಂದ ರಾಮನಿಗೆ ತಿಲಕವನ್ನು ಹಚ್ಚಿದಾಗ ಅವನೊಳಗಿನ ದೈವತ್ವ ಜಾಗೃತಗೊಳ್ಳುತ್ತದೆ ಎಂದು ನಂಬಲಾಗಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. 

Previous Post

ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ..!!

Next Post

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಸ್ಟಂಟ್;ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಸ್ಟಂಟ್;ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026